TOP STORIES:

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ, ಮಹೇಶ್ ಮಣಿಪಾಲ್


ಮಣಿಪಾಲದಲ್ಲಿ ಒಬ್ಬ ಅಪತ್ಬಂದವ ಕೊರೊನ ಸಮಸ್ಯೆ ಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವ  ಕಾರಣ ಬಡ ಜನರ ಪಾಡುಹೇಳತ್ತಿರದು ಮನೆಯಲ್ಲಿ ಸುಮ್ಮನೆ ಕುಳಿತುಕೊಂಡು ಕಾಲ  ಕಳೆಯುದಕ್ಕಿಂತ ಏನಾದರೂ ಒಂದು ಜನರ ಸೇವೆ ಮಾಡಬೇಕು ಎಂದುಆಲೋಚಿಸಿ ತನಗೆ ತುಂಬಾ ಕಷ್ಟ ಇದ್ದರು ಕೂಡ ಅದನ್ನು ಲೆಕ್ಕಿಸದೆ    ತನ್ನ  ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನನ್ನಿಂದ ಜನರಿಗೆ ಸಹಾಯ ಆಗಬಹುದು ಎಂದು ನಿರ್ಧರಿಸಿ ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನಿರ್ಧಾರವನ್ನು ಕೈಗೊಂಡರು, 

ಮಣಿಪಾಲದಲ್ಲಿ ಯಾರು ಕರೆ ಮಾಡಿದರು ರಾತ್ರಿ ಹಗಲು ಎನ್ನದೆ ಕೂಡಲೇ ಸ್ಪಂದಿಸಿ ರೋಗಿಗಳನ್ನುಆಸ್ಪತ್ರೆಗೆ ಕರೆದುಕೊಂಡು  ಹೋಗಿ ವಾಪಾಸ್ ಮನೆಗೆ  ಬಿಟ್ಟು  ಬರುವ   ಕೆಲಸವನ್ನು  ಮಾಡುತ್ತ  ಹಾಗೇನೇ ಯಾರಿಗಾದರೂಮೆಡಿಸಿನ್ ಬೇಕು ಎಂದು ಕಾಲ್ ಬಂದರೆ  ಅದನ್ನು ಕೂಡ ಮನೆ ಮನೆಗೆ ತಲುಪಿಸುವ ಕೆಲಸವನ್ನು ಮಹೇಶ್ ಮಣಿಪಾಲ್ ಇವರುಮಾಡ್ತಾ ಇದ್ದಾರೆ. ದಿನಾಲೂ ಹಲವಾರು ಕರೆಗಳು ಬರ್ತಾ ಇವೆ.ದಿನನಿತ್ಯ ಜನರ ಉಚಿತ ಸೇವೆಯನ್ನು  ಒಬ್ಬನಿಂದ ಮಾಡಲು ಅಸಾಧ್ಯಆದರೂ ನಾನು ಮಾಡುತ್ತೇನೆ ಎಂದು  ಒಳ್ಳೆ ಮನಸ್ಸಿನಿಂದ ಮುಂದೆ ಬಂದಿರುವ ಮಹೇಶ್ ಮಣಿಪಾಲ್ ರವರ ಜೊತೆ ಕೈ ಜೋಡಿಸುವಕೆಲಸವನ್ನು ಕನಸುಗಾರ ನವೀನ್ ಬೈಲೂರು ಇವರ ನೇತೃತ್ವದಲ್ಲಿ  ಗೆಳೆಯರೆಲ್ಲರೂ ಸೇರಿ 20 ಸಾವಿರ ರೂಪಾಯಿಯನ್ನು  ಇಂದುಮಣಿಪಾಲದಲ್ಲಿ ಮಹೇಶ್ ಬೈಲೂರು ಮತ್ತು ಸವಿನ್  ಪೂಜಾರಿ ಗೋವಿಂದೂರು ಇವರ ಮುಖಾಂತರ ಮಹೇಶ್ ಮಣಿಪಾಲ್  ಇವರಿಗೆ ಹಸ್ತಾಂತರಿಸಲಾಯಿತು ನಮ್ಮ ಜೊತೆ ಕೈ ಜೋಡಿಸಿ ಸಹಾಯ ಹಸ್ತ ನೀಡಿದ ಎಲ್ಲ ಆತ್ಮೀಯರಿಗೂ ಹೃದಯ ಪೂರ್ವಕಧನ್ಯವಾದಗಳು . ಮಣಿಪಾಲ ಪರ್ಕಳ ಉಡುಪಿ ಆಸುಪಾಸಿನಲ್ಲಿ ಯಾವುದೇ ಸಮಯದಲ್ಲಿ ಕರೆ ಮಾಡಿ  ಮಹೇಶ್ ಮಣಿಪಾಲ್ : 9481825345


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »