TOP STORIES:

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ, ಮಹೇಶ್ ಮಣಿಪಾಲ್


ಮಣಿಪಾಲದಲ್ಲಿ ಒಬ್ಬ ಅಪತ್ಬಂದವ ಕೊರೊನ ಸಮಸ್ಯೆ ಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವ  ಕಾರಣ ಬಡ ಜನರ ಪಾಡುಹೇಳತ್ತಿರದು ಮನೆಯಲ್ಲಿ ಸುಮ್ಮನೆ ಕುಳಿತುಕೊಂಡು ಕಾಲ  ಕಳೆಯುದಕ್ಕಿಂತ ಏನಾದರೂ ಒಂದು ಜನರ ಸೇವೆ ಮಾಡಬೇಕು ಎಂದುಆಲೋಚಿಸಿ ತನಗೆ ತುಂಬಾ ಕಷ್ಟ ಇದ್ದರು ಕೂಡ ಅದನ್ನು ಲೆಕ್ಕಿಸದೆ    ತನ್ನ  ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನನ್ನಿಂದ ಜನರಿಗೆ ಸಹಾಯ ಆಗಬಹುದು ಎಂದು ನಿರ್ಧರಿಸಿ ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನಿರ್ಧಾರವನ್ನು ಕೈಗೊಂಡರು, 

ಮಣಿಪಾಲದಲ್ಲಿ ಯಾರು ಕರೆ ಮಾಡಿದರು ರಾತ್ರಿ ಹಗಲು ಎನ್ನದೆ ಕೂಡಲೇ ಸ್ಪಂದಿಸಿ ರೋಗಿಗಳನ್ನುಆಸ್ಪತ್ರೆಗೆ ಕರೆದುಕೊಂಡು  ಹೋಗಿ ವಾಪಾಸ್ ಮನೆಗೆ  ಬಿಟ್ಟು  ಬರುವ   ಕೆಲಸವನ್ನು  ಮಾಡುತ್ತ  ಹಾಗೇನೇ ಯಾರಿಗಾದರೂಮೆಡಿಸಿನ್ ಬೇಕು ಎಂದು ಕಾಲ್ ಬಂದರೆ  ಅದನ್ನು ಕೂಡ ಮನೆ ಮನೆಗೆ ತಲುಪಿಸುವ ಕೆಲಸವನ್ನು ಮಹೇಶ್ ಮಣಿಪಾಲ್ ಇವರುಮಾಡ್ತಾ ಇದ್ದಾರೆ. ದಿನಾಲೂ ಹಲವಾರು ಕರೆಗಳು ಬರ್ತಾ ಇವೆ.ದಿನನಿತ್ಯ ಜನರ ಉಚಿತ ಸೇವೆಯನ್ನು  ಒಬ್ಬನಿಂದ ಮಾಡಲು ಅಸಾಧ್ಯಆದರೂ ನಾನು ಮಾಡುತ್ತೇನೆ ಎಂದು  ಒಳ್ಳೆ ಮನಸ್ಸಿನಿಂದ ಮುಂದೆ ಬಂದಿರುವ ಮಹೇಶ್ ಮಣಿಪಾಲ್ ರವರ ಜೊತೆ ಕೈ ಜೋಡಿಸುವಕೆಲಸವನ್ನು ಕನಸುಗಾರ ನವೀನ್ ಬೈಲೂರು ಇವರ ನೇತೃತ್ವದಲ್ಲಿ  ಗೆಳೆಯರೆಲ್ಲರೂ ಸೇರಿ 20 ಸಾವಿರ ರೂಪಾಯಿಯನ್ನು  ಇಂದುಮಣಿಪಾಲದಲ್ಲಿ ಮಹೇಶ್ ಬೈಲೂರು ಮತ್ತು ಸವಿನ್  ಪೂಜಾರಿ ಗೋವಿಂದೂರು ಇವರ ಮುಖಾಂತರ ಮಹೇಶ್ ಮಣಿಪಾಲ್  ಇವರಿಗೆ ಹಸ್ತಾಂತರಿಸಲಾಯಿತು ನಮ್ಮ ಜೊತೆ ಕೈ ಜೋಡಿಸಿ ಸಹಾಯ ಹಸ್ತ ನೀಡಿದ ಎಲ್ಲ ಆತ್ಮೀಯರಿಗೂ ಹೃದಯ ಪೂರ್ವಕಧನ್ಯವಾದಗಳು . ಮಣಿಪಾಲ ಪರ್ಕಳ ಉಡುಪಿ ಆಸುಪಾಸಿನಲ್ಲಿ ಯಾವುದೇ ಸಮಯದಲ್ಲಿ ಕರೆ ಮಾಡಿ  ಮಹೇಶ್ ಮಣಿಪಾಲ್ : 9481825345


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »