TOP STORIES:

FOLLOW US

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾರಣೆ ಆರ್. ಜೆ ರಶ್ಮಿ ಉಳ್ಳಾಲ್


ರೇಡಿಯೋ ಅಂದ ಕೂಡಲೇ ನೆನಪಾಗುವುದು ಆರ್. ಜೆ ತೆರೆಯ ಮರೆಯಲ್ಲಿ ಮನಸ್ಸಿಗೆ ಹಿತ ನೀಡುವ ಮಾತುಗಳು ಮತ್ತೊಂದು ಕಡೆ ಪಟ ಪಟ ಮಾತನಾಡುವ ಕಲೆ, ಖಾಲಿ ಮಾತಿನಿಂದಲೇ ಜನರ ಮನಸ್ಸನ್ನು ಗೆದ್ದಿರುವ ತುಳುನಾಡಿನ ಪ್ರತಿಭೆ ಆರ್ ಜೆ ರಶ್ಮಿ ಉಳ್ಳಾಲ್ ಪರಿಸರ ಕಾಳಜಿ ಹಾಗು ಸಾಮಾಜಿಕ ಕಾರ್ಯಕರ್ತರಾಗಿ ಅವರದೇ ಆದ ಅಭಿಮಾನಿ ಬಳಗವೆ ಇದೆ.ಮಂಗಳೂರಿನ ಉಳ್ಳಾಲ್ ದ ಯು. ಎ. ಪ್ರೇಮನಾಥ್ ಮತ್ತು ಪ್ರಮೀಳಾ ದಂಪತಿಗಳ ಮುದ್ದಿನ ಮಗಳು. ಬಾಲ್ಯದಿಂದಲೂ ರೇಡಿಯೋ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ . ವಿದ್ಯಾ ಭ್ಯಾಸ ಮಾಡತ್ತಿರುವಾಗಲೆ ಸಾರಂಗ್ 107.8 ಎಫ್. ಎಮ್ , ಆರ್. ಜೆ ಆಗಿ ಕೆಲಸ ಮಾಡುತ್ತಿದ್ದರು ಮತ್ತು ಮಂಗಳೂರಿನ ಆಕಾಶವಾಣಿಯಲ್ಲಿ ಶೀರ್ಷಿಕೆಯಡಿ ಯುವ ಜನರಿಗೆ ಸ್ಫೂರ್ತಿ ನೀಡಿದ ಇವರು ಅನೇಕ ರೇಡಿಯೋ ಕಾರ್ಯ ಕ್ರಮ ನಡೆಸಿಕೊಟ್ಟಿದ್ದಾರೆ.
ಪದವಿಯಲ್ಲಿ ಉತ್ತಮ ದರ್ಜೆಯ ಅಂಕ ಪಡೆದು ಎಮ್. ಎನ್. ಸಿ ಕಂಪನಿಯಲ್ಲಿ ಎಕ್ಸಿಕ್ಯೂಟರ್ ಮತ್ತು ಕೋಟಕ್ ಮಹೇಂದ್ರ ಬ್ಯಾಂಕ್ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ .

ಮಕ್ಕಳ ಮೌಲ್ಯದ ಬಗ್ಗೆ ಅರಿವು ಮೂಡಿಸಲು ದಿವ್ಯಾಸ್ ಯುವ ಸೇವಾ ಆರ್ಗನೈಜೇಷನ್ ಎನ್ ಜಿ ಒ ದಲ್ಲಿ ಸಾಮಾಜಿಕ ಕಾರ್ಯಕರ್ತರಾಗಿ ಕಾರ್ಯಕ್ರಮ ನಡೆಸಿಕೊಟ್ಟು ಪ್ರಶಂಸೆ ಪಡೆದರು ಇವರು ಸಮಾಜ ಸೇವೆ ಮಾಡುವ ಸೇವಾ ಸೇನಾನಿ ಹೌದು ವೃದ್ದ ಆಶ್ರಮ ಮತ್ತು ಅನಾಥ ಆಶ್ರಮದ ಮಕ್ಕಳಿಗೆ ಶಿಕ್ಷಣ ಮೌಲ್ಯ ಮತ್ತು ಅಗತ್ಯ ವಸ್ತುಗಳು ಪೂರೈಕೆ ಮಾಡುತ್ತಿದ್ದರು. ಒಂದು ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾರಣೆ ರಶ್ಮಿ ಉಳ್ಳಾಲ್.

ಅನೇಕ ಸಾಮಾಜಿಕ ಕಾರ್ಯಕ್ರಮ ಭಾಗವಹಿಸಿ ಹಲವಾರು ಸಂಘಸಂಸ್ಥೆಯಿಂದ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಉದಯ ಟಿವಿ ಸವಾಲಿಗೆ ಸೈ ಕಾರ್ಯಕ್ರಮದಲ್ಲಿ ಮಂಗಳೂರನ್ನು ಪ್ರತಿನಿಧಿಸಿ ಮಾತನಾಡಿದ ಇವರಿಗೆ ತುಳುಚಿತ್ರದ ವಾಯ್ಸ್ ಡಬ್ಬಿಂಗ್ ಮತ್ತು ಜಾಹಿರಾತಿಗೆ ವಾಯ್ಸ್ ನೀಡಿದ ಶ್ರೇಯ ಲಭಿಸುತ್ತದೆ . 800 ಕ್ಕೂ ಹೆಚ್ಚು ವೇದಿಕೆಯಲ್ಲಿ ನಿರೂಪಣೆ ಮಾಡಿದ ಹೆಗ್ಗಳಿಕೆ. ಬಹಳಷ್ಟು ಸಿನಿಮಾ ಹಾಗು ಸಂಗೀತ ಕ್ಷೇತ್ರದ ದಿಗಜ್ಜರ ಸಂದರ್ಶನ ನಡೆಸಿದ್ದು ಪ್ರಕೃತಿ ಪ್ರೇಮಿಯಾಗಿ 1000 ಕ್ಕೂ ಸೀಡ್ಬೂಲ್ ತಯಾರಿಸಿ, ಸೀಡ್ಬೂಲ್ ಬೀಜವನ್ನು ಹಾಕಿ ಹಸಿರು ಉತ್ಪತ್ತಿ ಮಾಡುವ ಅಭಿಯಾನವನ್ನು ನಡೆಸಿದ ಇವರು , ಮದುವೆಗೆ ಬಂದ ಎಲ್ಲಾ ಅತಿಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಿದ್ದು ಜನ ಮೆಚ್ಚುಗೆ ಗಳಿಸಿದ್ದಾರೆ. ತನ್ನದೇ ಆದ ಯೌಟ್ಯೂಬ್ ಚಾನೆಲ್ ಆರ್ ಜೆ ರಶ್ಮಿ ಉಳ್ಳಾಲ್ ಆರಂಭಿಸಿದ್ದು ಜನರಿಗೆ ಪ್ರೇರಣೆ ನೀಡುವ ಕಾರ್ಯವನ್ನು ನಡೆಸುತ್ತಿದ್ದಾರೆ . ಈದೀಗ ಪ್ರಸ್ತುತ ಮ್ಯಾನೇಜರ್ ಹುದ್ದೆಯಲ್ಲಿ ಇದ್ದು ಹೀಗೆ ಅನೇಕ ಅವಕಾಶಗಳು ಒದಗಿ ಬರಲಿ, ಇನ್ನಷ್ಟು ಸಮಾಜ ಸೇವೆಮಾಡಲು ಆ ಭಗವಂತ ಶಕ್ತಿ ಕೊಡಲಿ ಮಿಂಚಲಿ ಎಂದು ಹಾರೈಸುವ.

Email us: billavaswarriors@gmail.com 

By: ಪ್ರಶಾಂತ್ ಅಂಚನ್ ಮಸ್ಕತ್ತ್


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »