TOP STORIES:

FOLLOW US

ಮೂಲ್ಕಿ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ನ ಪ್ರಥಮ ಅಧ್ಯಕ್ಷರಾಗಿ ಶ್ರೀ ನರೇಂದ್ರ ಕೆರೆಕಾಡು ಆಯ್ಕೆ


 

ಮೈಸೂರಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಚುಟುಕು ಸಾಹಿತ್ಯ ಪರಿಷತ್ ನ ಮೂಲ್ಕಿ ತಾಲೂಕು ಅಧ್ಯಕ್ಷರನ್ನಾಗಿ ಪತ್ರಕರ್ತ, ರಂಗಭೂಮಿ ಕಲಾವಿದ ನರೇಂದ್ರ ಕೆರೆಕಾಡು ಅವರನ್ನು ನೇಮಕ ಮಾಡಿ ದ.ಕ ಚುಸಾಪ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಆದೇಶ ಹೊರಡಿಸಿದ್ದಾರೆ.

ಬಹುಮುಖ ಪ್ರತಿಭೆಯ ನರೇಂದ್ರ ಕೆರೆಕಾಡು ಅವರು ಮೂಲ್ಕಿ ಬಳಿಯ ಕೆರೆಕಾಡು ನಿವಾಸಿ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀದರ, ವೃತ್ತಿಯಲ್ಲಿ ಪತ್ರಿಕಾ ವರದಿಗಾರ, ನಮನ ಮೂಲ್ಕಿ ಚಾನೆಲ್ ಹಾಗೂ ಜಾಹಿರಾತು ಸಂಸ್ಥೆಯ ಪ್ರವರ್ತಕ, ಪ್ರವೃತ್ತಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ, ಕಿನ್ನಿಗೋಳಿ ವಿಜಯಾ ಕಲಾವಿದರ ತಂಡದ ಸಕ್ರಿಯ ರಂಗಭೂಮಿ ಕಲಾವಿದ, ಸಾಂಸ್ಕೃತಿಕ ರಾಯಭಾರಿ, ಸಾಹಿತಿ, ಸಂಘಟಕ, ಸಮಾಜ ಸೇವಕ, ವಾಗ್ಮಿ, ಸಾಮಾಜಿಕ ಚಿಂತಕ, ಕಾರ್ಯಕ್ರಮ ನಿರೂಪಕ, ಹೊಸತನದ ಪರಿಕಲ್ಪನೆಯ ಸಹೃದಯಿ, ಯುವವಾಹಿನಿ ಕೇಂದ್ರ ಸಮಿತಿಯ ವಿಶುಕುಮಾರ್ ಪ್ರಶಸ್ತಿ ಸಮಿತಿಯ ಮಾಜಿ ಸಂಚಾಲಕ, ಮೂಲ್ಕಿ ಯುವವಾಹಿನಿ, ಮೂಲ್ಕಿ ವಲಯ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿಣಿಯ ಮಾಜಿ ಸದಸ್ಯ, ಕಿಲ್ಪಾಡಿ ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷ, ಹಲವಾರು ಸಾರ್ವಜನಿಕ ಕಾರ್ಯಕ್ರಮ, ಧಾರ್ಮಿಕ ಕ್ಷೇತ್ರ, ಸೇವಾ ಸಂಸ್ಥೆಯಲ್ಲಿ ಮಾಧ್ಯಮ ನಿರ್ವಹಣೆಯ ಅನುಭವ, ಕೆರೆಕಾಡು, ಹಳೆಯಂಗಡಿ, ಕಟೀಲು, ಕಿನ್ನಿಗೋಳಿ, ಮೂಲ್ಕಿಯ ವಿವಿಧ ಸಂಘ ಸಂಸ್ಥೆಗಳ ಒಡನಾಡಿ, ಸಾಹಿತ್ಯ ಸಮ್ಮೇಳನಗಳಲ್ಲಿ ಗೋಷ್ಠಿಯಲ್ಲಿ ಭಾಗವಹಿಸುವಿಕೆ, ನಿರೂಪಣೆಯ ಸಮರ್ಥ ನಿರ್ವಹಣೆ, ಹತ್ತಾರು ಬಿರದುಗಳು, ಪ್ರಶಸ್ತಿಗಳನ್ನು ಪಡೆದಿದ್ದಾರೆ.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »