TOP STORIES:

FOLLOW US

ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಯುವ ಪ್ರತಿಭೆ ಅರ್ವಿಂದ್ ವಿವೇಕ್


ಒಬ್ಬ ವ್ಯಕ್ತಿ ತನ್ನ ನಿಸ್ವಾರ್ಥ ಸೇವೆಯಿಂದ ಇನ್ನೊಬ್ಬರ ಬದುಕಿನ ಚಿತ್ರಕ್ಕೆ ಬಣ್ಣದಿಂದ ಕೂಡಿದ ಕನಸುಗಳಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೋ ಆಗ ಮಾತ್ರ ವೇದಿಕೆ ಸಿಗುತ್ತದೆ ತನ್ನಲಿರುವ ಪ್ರತಿಭೆಯ ಜೊತೆಗೆ ಇನೊಬ್ಬರ ಪ್ರತಿಭೆಗೆ ಪ್ರೋತ್ಸಾಹ ಕೊಟ್ಟು ವೇದಿಕೆ ಕಲ್ಪಿಸಿಕೊಡುವ ಯುವ ಪ್ರತಿಭೆ ಅರ್ವಿಂದ್ ವಿವೇಕ್.
ಮಂಗಳೂರಿನ ಪುತ್ತುರ್ ನಲ್ಲಿ ಪುಟ್ಟ ಹಳ್ಳಿಯಲ್ಲಿ ಜನಿಸಿದ ಇವರು, ಬೆಳೆದ್ದದು ಬೆಳ್ತಂಗಡಿ ತಾಲೂಕಿನ ಮಡ್ಯಾಂತರು. ಸಣ್ಣ ವಯಸ್ಸಿನಿಂದಲೇ ಹಾಡುವುದು ಎಂದರೆ ಪಂಚಪ್ರಾಣ. ಮನೆಯಲ್ಲಿ ಯಾರ ಪ್ರೋತ್ಸಾಹ ಸಿಗಲಿಲ್ಲ ಆದರೂ ಸಂಗೀತದ ಹುಚ್ಚ ಬಿಡಲಿಲ್ಲ. ತುಳುಚಿತ್ರರಂಗ, ರಂಗ ಭೂಮಿಯಲ್ಲಿ ಹಾಡಲು ಮೊದಲು ಬಾರಿಗೆ ಅವಕಾಶ ಕಲ್ಪಿಸಿಕೊಟ್ಟು ಸ್ನೇಹ ಮ್ಯೂಸಿಕ್ ನ ಪ್ರಶಾಂತ್ ಭಾರದ್ವಾಜ್ ಇವರ ಜೊತೆ ಅನೇಕ ಕಾರ್ಯಕ್ರಮಗಲ್ಲಿ 400 ಕ್ಕೂ ಹೆಚ್ಚು ವೇದಿಕೆಗಳಲ್ಲಿ ತನ್ನ ಪ್ರತಿಭೆಯನ್ನು ತೋರಿಸಿದ ಇವರು ಕಾರಣಾಂತರದಿಂದ ಸಂಗೀತದಿಂದ ದೂರಾನೇ ಉಳಿದರು.

ನಂತರ 2006 ರಲ್ಲಿ ಗಾಯನದ ಜೊತೆ ಸಂಗೀತ ನಿರ್ದೇಶಕರಾಗಿ ರಂಗಭೂಮಿ ಪ್ರವೇಶಮಾಡಿದ ಇವರು ಮತ್ತೆ ಹಿಂದೆ ನೋಡಲಿಲ್ಲ, ಒಂದು ಕಾಲದಲ್ಲಿ ನಾಟಕದಲ್ಲಿ ಹಿನ್ನಲೆ ಹಾಡುಗಾರ ನಾಗಿದ್ದ ಇವರು ನಾಟಕ ಸೂಪರ್ ಹಿಟ್ ಆಗುವುದರಲ್ಲಿ ಎರಡು ಮಾತಿಲ್ಲ ಮತ್ತು ಆ ಕಾಲದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಹಾಡುಗಾರರು ಆಗಿದ್ದರು ಸ್ಥಳೀಯ ನಾಟಕ ನಿಂತು, ಟೀಮ್ ನಾಟಕ ಆದಾಗ ಲ್ಯಾಪ್ ಟಾಪ್ ಸಂಗೀತ ಶುರು ಆದಾಗ ರಂಗ ಭೂಮಿಯಿಂದ ದೂರ ಸರಿದು ಸಂಗೀತ ರಸ ಮಂಜರಿ ಕಾರ್ಯಕ್ರಮ ನೀಡಲು ಶುರು ಮಾಡಿದ ಇವರು ಅನೇಕ ಹೊಸ ಪ್ರತಿಭೆಗಳು ಪರಿಚಯ ಮಾಡಿ ಕೊಟ್ಟು ಅವರಿಗೆ ವೇದಿಕೆ ಕಲ್ಪಿಸಿ ಕೊಟ್ಟರು.

20ವರ್ಷದಿಂದ ಸಂಗೀತ ಕ್ಷೇತ್ರದಲ್ಲಿ ಇದ್ದ ಇವರು ಕಳೆದ ನಾಲ್ಕು ವರ್ಷದಿಂದ ಉತ್ತಮ ಸಂಗೀತ ನಿರೂಪಕರಾಗಿ ಹೆಸರು ಗಳಿಸಿದ್ದಾರೆ.

ಇಡೀ ಜಗತ್ತಿನಲ್ಲಿ ಮಹಾಮಾರಿ ಕೋರೋಣ ಬಂದು ಲಾಕ್ಡೌನಿಂದ ಬೇಸತ್ತ ಜನರ ಮನಸ್ಸನ್ನು ಮುದಗೊಳಿಸಲು ಸಂಗೀತ ಫೇಸ್ಬುಕ್ ಲೈವ್ ಪ್ರೋಗ್ರಾಮ್ ಪ್ರಾರಂಭಿಸಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಾರೆ 40ಕ್ಕೂ ಹೆಚ್ಚು ಲೈವ್ ಪ್ರೋಗ್ರಾಮ್ ಯಶಸ್ವಿ ಮಾಡಿ ಅನೇಕ ಪ್ರತಿಭೆಗಳ ಪರಿಚಯ ಮಾಡಿ ಅವರಿಗೆ ಮುನ್ನಡೆಯಲು ಅವಕಾಶ ಮಾಡಿಕೊಟ್ಟ ಹೆಮ್ಮೆ ಇವರದ್ದು. ಇವರ ಈ ಲೈವ್ ಪ್ರೋಗ್ರಾಮ್ ಲಕ್ಷಾಂತರ ವೀಕ್ಷಕರು ನೋಡುವುದರ ಮೂಲಕ ಇವರ ಹೆಸರು ಇನ್ನಷ್ಟು ಎತ್ತರಕ್ಕೆ ಬೆಳೆಯಿತ್ತು.

ತನ್ನ ಪ್ರತಿಭೆ ಜೊತೆ ಇನ್ನೊಬ್ಬರ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಇವರ ಒಳ್ಳೆಯ ಮನಸ್ಸಿಗೆ ದೇವರ ಅನುಗ್ರಹ ಸದಾ ಇರಲಿ ಸಂಗೀತದಲ್ಲಿ ಇನ್ನಷ್ಟು ಎತ್ತರದ ಸಾಧನೆ ಮಾಡವಲಿ ಯಶಸ್ವಿಯಾಗಲಿ ಎಂದು ದೇವರಲ್ಲಿ ಬೇಡುವ.

ಪ್ರಶಾಂತ್ ಅಂಚನ್ – ಮಸ್ಕತ್ತ್ (Billava warriors)


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »