TOP STORIES:

ರಾಮ್ ಫ್ರೆಂಡ್ಸ್,(ಕಟೀಲು) ವತಿಯಿಂದ ಐದನೇ ಸೇವಾ ಯೋಜನೆ ಸಮಾಜಸೇವೆಯೇ ನಮ್ಮ ಧ್ಯೇಯ


ರಾಮ್ ಫ್ರೆಂಡ್ಸ್,(ಕಟೀಲು)
ಸಮಾಜಸೇವೆಯೇ ನಮ್ಮ ಧ್ಯೇಯ

ಐದನೇ ಸೇವಾ ಯೋಜನೆ

ಮಂಗಳೂರು ಬಜ್ಪೆ ಪೆರಾರ ನಿವಾಸಿ ತಿಲಕ್ ಶೆಟ್ಟಿ ಯವರ ಮಗನಾದ 12ವರ್ಷದ ಮಗು ದೇವಿಶ್ ಶೆಟ್ಟಿ ಗೆ ದಿನಾಂಕ 05-01-2021ರಂದು ಬಜ್ಪೆ ಸುಂಕದಕಟ್ಟೆ ಎಂಬಲ್ಲಿ ರಸ್ತೆ ಅಪಘಾತವಾಗಿದ್ದು ಸುಮಾರು 12ದಿನಗಳಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟದಲ್ಲಿ ಸುಪ್ತ ವ್ಯವಸ್ಥೆ ಯಲ್ಲಿ ಇದ್ದಾನೆ ಆತನ ಮೆದುಳು ಕಿಡ್ನಿ ಲಿವರ್ ಎಲುಬುಗಳಿಗೆ ಪೆಟ್ಟು ಆಗಿದ್ದು ಈ ವರೆಗೆ 2ಲಕ್ಷ ಖರ್ಚಾಗಿದ್ದು 5ಲಕ್ಷಗಳ ಖರ್ಚು ತಗಲ ಬಹುದೆಂದು ವೈದ್ಯರು ಹೇಳಿರುತ್ತಾರೆ. ಈ ಕುಟುಂಬ ಕಡು ಬಡತನದಲ್ಲಿದ್ದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದು ತಂದೆ ಕ್ಯಾಟರಿಂಗ್ ನಲ್ಲಿ ತಾತ್ಕಾಲಿಕ ವಾಗಿ ಕೆಲಸ ಮಾಡುತ್ತಾರೆ ಇವರ ಆರ್ಥಿಕ ಪರಿಸ್ಥಿತಿ ಯು ಕೈಗೆ ಏಟುಕದ ಸ್ಥಿತಿಯಲ್ಲಿದ್ದರೆ ಇವರ ಈ ಸ್ಥಿತಿಯನ್ನು ಕಂಡು ನಮ್ಮ ತಂಡ  ರಾಮ್ ಫ್ರೆಂಡ್ಸ್(,ಕಟೀಲು) ವತಿಯಿಂದ (20,000 ಮೊತ್ತವನ್ನು )ಈ ಐದನೇ ಸೇವಾ ಯೋಜನೆ ಶ್ರೀ ನಾಗಬ್ರಹ್ಮ ಯುವಕ ಮಂಡಲ (ರಿ) ಹಾಗೂ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದ ಆಡಳಿತ ಮಂಡಳಿ ಇವರ ಸಂಪೂರ್ಣ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದಲ್ಲಿ ಶ್ರೀ ಸಾಯಿಶ್ ಚೌಟ ತಲೇಕಳ (ಆಡಳಿತಾಧಿಕಾರಿ ಶ್ರೀ ಕ್ಷೇತ್ರ ಪೆರಾರ), ಸುರೇಶ್ ಅಂಚನ್ (ಕಾರ್ಯದರ್ಶಿ ಶ್ರೀ ಕ್ಷೇತ್ರ ಪೆರಾರ) ಶೇಖರ್ ಸಪಲಿಗ (ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರು ಪೆರಾರ), ಚಂದ್ರಪೂಜಾರಿ ಪೆರಾರ( ನಾಗಬ್ರಹ್ಮ ಯುವಕ ಮಂಡಲ ಉಪಾಧ್ಯಕ್ಷರು) ರಮೇಶ್ ಅಮೀನ್ ಹಾಗೂ ರಾಮ್ ಫ್ರೆಂಡ್ಸ್ ಕಟೀಲು ತಂಡದ ನಾಯಕರು ಮತ್ತು ಸರ್ವ ಸದಸ್ಯರೊಂದಿಗೆ ನೀಡಲಾಯಿತು

ನಮ್ಮ ಉದ್ದೇಶ ಒಂದೇ ಸಮಾಜಸೇವೆ ನಮ್ಮೊಡನೆ ಕೈಜೋಡಿಸಿ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »