TOP STORIES:

FOLLOW US

ರೀಯಾದ್ ಬಿಲ್ಲವಾಸ್ ತಂಡದಿಂದ ಅಮ್ಣಣ್ಣಿ ಪೂಜಾರ್ತಿಯವರಿಗೆ 38,000/ ರೂ. ಸಹಾಹಾಯ ಅಸ್ತ


ಸಮಾಜದಲ್ಲಿ ನಿಜವಾದ ನಾಯಕರೆಂದರೆ
“‌ ನೋಂದವರ ಕೈ ಹಿಡಿದು ಸಹಕರಿಸುವವರು ”
” ಕಷ್ಟದ ಕಣ್ಣಿರನ್ನೋರೆಸುವವರು ನಾಯಕರಿಗೆ ಶಾಕ್ಷಿಯಾದ ರಿಯಾದ್ ಬಿಲ್ಲವಸ್ ಸೌದಿಅರೇಭಿಯ

ಇಂತಹ ಹಲವಾರು ವರ್ಷದಿಂದ ಬಡ ಕುಟುಂಬಗಳ ಸೇವೆಯನ್ನು ಮಾಡುತ್ತ ಬಂದಿರುವ “ರಿಯಾದ್ ಬಿಲ್ಲವ ಸಮಾಜದ ” ಒಗ್ಗೂಡಿ ಇದರ ಮುಖಾಂತರ ಕಾಪು ತಾಲೂಕಿನ ಹೃದಯ ಭಾಗದಲ್ಲಿರುವ ಹೊಸ ಮಾರಿಗುಡಿಯ ಹಿಂಭಾಗದಲ್ಲಿ ಸ್ವಾಮಿಲ್ ತೋಟ ಎಂಬಲ್ಲಿ ಕಳೆದ ಮಳೆಗಾಲದ ಸಮಯದಲ್ಲಿ ತನ್ನ ಮನೆ ಕಳೆದುಕೊಂಡು ಇತ್ತ ಸದ್ಯದಲ್ಲೆ ಮನೆಯ ಆಧಾರ ಸ್ಥಂಭವಾಗಿದ್ದ ಪೈಂಟರ್ ಕೆಲಸ ಮಾಡಿಕೊಂಡು ಅನೇಕ ಸಂಘ ಸಂಸ್ಥೆಗಳಲ್ಲಿದ್ದು ಆಕಾಲಿಕ ಧುರ್ಮರಣಕ್ಕೆ ತುತ್ತಾದ ಗಂಡನನ್ನೂ ಕಳೆದುಕೊಂಡು ಶಾಲೆ ಕಲಿಯುವ ಸಮಯದಲ್ಲಿ ತನ್ನ ಮಕ್ಕಳನ್ನು ಕೆಲಸಕ್ಕೆ ಕಳುಹಿಸಿ ತುಂಬಾ ದಯಾನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಅಮ್ಣಣ್ಣಿ ಪೂಜಾರ್ತಿಯವರಿಗೆ ಸಹಾಹಾಯ ನೀಡುವಸಲುವಾಗಿ ರಿಯಾದ್ ಬಿಲ್ಲವಾಸ್ ಸೌದಿ ಅರೇಬಯಾ ತಂಡದಿಂದ ನಿನ್ನೆ ದಿನಾಂಕ :21/02/2021 ರಂದು ರಿಯಾದ್ ಬಿಲ್ಲವಾಸ್ ಸದಸ್ಯರ ಹೇಮ್ ರಾಜ್ ಪೂಜಾರಿ, ಸತೀಶ್ ಪೂಜಾರಿ, ಮಾದವ್ ಅಮೀನ್ ಇವರ ಉಪಸ್ಥಿತಿಯಲ್ಲಿ
ತಲಾ 38,000/ ಚೇಕ್ ಅನ್ನು ನೀಡಲಾಯಿತು.

billavaswarriors.com
ಧನ್ಯವಾದಗಳು
ಪದಾಧಿಕಾರಿಗಳು
ಬಿಲ್ಲವ ಸಂಘ ರಿಯಾದ್


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »