TOP STORIES:

FOLLOW US

ರೀಯಾದ್ ಬಿಲ್ಲವಾಸ್ ತಂಡದಿಂದ ಅಮ್ಣಣ್ಣಿ ಪೂಜಾರ್ತಿಯವರಿಗೆ 38,000/ ರೂ. ಸಹಾಹಾಯ ಅಸ್ತ


ಸಮಾಜದಲ್ಲಿ ನಿಜವಾದ ನಾಯಕರೆಂದರೆ
“‌ ನೋಂದವರ ಕೈ ಹಿಡಿದು ಸಹಕರಿಸುವವರು ”
” ಕಷ್ಟದ ಕಣ್ಣಿರನ್ನೋರೆಸುವವರು ನಾಯಕರಿಗೆ ಶಾಕ್ಷಿಯಾದ ರಿಯಾದ್ ಬಿಲ್ಲವಸ್ ಸೌದಿಅರೇಭಿಯ

ಇಂತಹ ಹಲವಾರು ವರ್ಷದಿಂದ ಬಡ ಕುಟುಂಬಗಳ ಸೇವೆಯನ್ನು ಮಾಡುತ್ತ ಬಂದಿರುವ “ರಿಯಾದ್ ಬಿಲ್ಲವ ಸಮಾಜದ ” ಒಗ್ಗೂಡಿ ಇದರ ಮುಖಾಂತರ ಕಾಪು ತಾಲೂಕಿನ ಹೃದಯ ಭಾಗದಲ್ಲಿರುವ ಹೊಸ ಮಾರಿಗುಡಿಯ ಹಿಂಭಾಗದಲ್ಲಿ ಸ್ವಾಮಿಲ್ ತೋಟ ಎಂಬಲ್ಲಿ ಕಳೆದ ಮಳೆಗಾಲದ ಸಮಯದಲ್ಲಿ ತನ್ನ ಮನೆ ಕಳೆದುಕೊಂಡು ಇತ್ತ ಸದ್ಯದಲ್ಲೆ ಮನೆಯ ಆಧಾರ ಸ್ಥಂಭವಾಗಿದ್ದ ಪೈಂಟರ್ ಕೆಲಸ ಮಾಡಿಕೊಂಡು ಅನೇಕ ಸಂಘ ಸಂಸ್ಥೆಗಳಲ್ಲಿದ್ದು ಆಕಾಲಿಕ ಧುರ್ಮರಣಕ್ಕೆ ತುತ್ತಾದ ಗಂಡನನ್ನೂ ಕಳೆದುಕೊಂಡು ಶಾಲೆ ಕಲಿಯುವ ಸಮಯದಲ್ಲಿ ತನ್ನ ಮಕ್ಕಳನ್ನು ಕೆಲಸಕ್ಕೆ ಕಳುಹಿಸಿ ತುಂಬಾ ದಯಾನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಅಮ್ಣಣ್ಣಿ ಪೂಜಾರ್ತಿಯವರಿಗೆ ಸಹಾಹಾಯ ನೀಡುವಸಲುವಾಗಿ ರಿಯಾದ್ ಬಿಲ್ಲವಾಸ್ ಸೌದಿ ಅರೇಬಯಾ ತಂಡದಿಂದ ನಿನ್ನೆ ದಿನಾಂಕ :21/02/2021 ರಂದು ರಿಯಾದ್ ಬಿಲ್ಲವಾಸ್ ಸದಸ್ಯರ ಹೇಮ್ ರಾಜ್ ಪೂಜಾರಿ, ಸತೀಶ್ ಪೂಜಾರಿ, ಮಾದವ್ ಅಮೀನ್ ಇವರ ಉಪಸ್ಥಿತಿಯಲ್ಲಿ
ತಲಾ 38,000/ ಚೇಕ್ ಅನ್ನು ನೀಡಲಾಯಿತು.

billavaswarriors.com
ಧನ್ಯವಾದಗಳು
ಪದಾಧಿಕಾರಿಗಳು
ಬಿಲ್ಲವ ಸಂಘ ರಿಯಾದ್


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »