TOP STORIES:

ಶಿವಗಿರಿ ಮಠದ ಸ್ವಾಮಿ ಮಾಜಿ ಮಠಾಧೀಶ ಪ್ರಕಾಶಾನಂದ (99) ವಿಧಿವಶ


ವರ್ಕಲಾ: ಸ್ವಾಮಿ ಪ್ರಕಾಶಾನಂದ ( 99 ) ಬುಧವಾರ ಬೆಳಿಗ್ಗೆ ವರ್ಕಲಾ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ವಿಧಿವಶರಾದರು.  ಶಿವಗಿರಿ ಮಠದ ಮಾಜಿ ಮಠಾಧೀಶರಾಗಿದ್ದರು.

1922 ಡಿಸೆಂಬರ್ ನಲ್ಲಿ ಜನಿಸಿದ್ದು, ಕೆಲ ದಿವಸಗಳಿಂದ ವೃದ್ದ್ಯಾಪ್ಯ ಸಹಜ ಕಾಯಿಲೆಯಿಂದಾಗಿ ವರ್ಕಲ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಇಂದು ಸಂಜೆ ಐದು ಗಂಟೆಗೆ ,ಠದ ಆವರಣದಲ್ಲಿ ಸ್ವಾಮೀಜಿಯವರ ಸಮಾಧಿ ಕ್ರಿಯೆ ನಡೆಯಲಿದೆ.

1922 ರಂದು ಪಿರವತ್ತೂರು ಕಳತ್ತರಡಿ ಮನೆತನದಲ್ಲಿ ಸ್ವಾಮೀಜಿಗಳ ಜನನ. ಪೂರ್ವಾಶ್ರಮದಲ್ಲಿ ಕುಮಾರನ್ ಎಂಬ ಹೆಸರಿತ್ತು. ಸ್ವಾಮೀಜಿಗಳ ಮುಂದಾಳುತ್ವದಲ್ಲಿ ಶಿವಗಿರಿ ಬ್ರಹ್ಮ ವಿದ್ಯಾಲಯದ ಸ್ಥಾಪನೆಯಾಗಿತ್ತು. ದೀರ್ಘಾವಧಿಗೆ ಶಿವಗಿರಿ ಶ್ರೀ ನಾರಯಣ ಗುರು ಧರ್ಮಸಂಘಂ ಟ್ರಸ್ಟ್ ಅಧ್ಯಕ್ಷರಾಗಿದ್ದರು. 1970 ಹಾಗೂ 1977 ರಲ್ಲಿ ಸಂಘಂ ನ ಕಾರ್ಯದರ್ಶೀಯಾಗಿಯೂ ಸೇವೆ ಸಲ್ಲಿಸಿದ್ದರು

ಶ್ರೀ ನಾರಾಯಣ ಆಶಯಗಳಲ್ಲಿ ಆಕರ್ಷಿತರಾಗಿ ಇಪ್ಪತ್ತ ಮೂರನೇ ವಯಸ್ಸಿನಲ್ಲಿ ಪ್ರಕಾಶಾನಂದ ಶಿವಗಿರಿ ಮಠಕ್ಕೆ ಸೇರಿದ್ದರು. ಅಂದು ಮಠಾಧಿಪತಿಯಾಗಿದ್ದ ಸ್ವಾಮಿ ಶಂಕರಾನಂದರ ಶಿಶ್ಯರಾಗಿ ಆಧ್ಯಾತ್ಮಿಕ ವಿಧ್ಯಾಭ್ಯಾಸ ಪೂರೈಸಿದರು. 35 ನೇ ವಯಸ್ಸಿನಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »