TOP STORIES:

FOLLOW US

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ


ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು ತಡೆದುಕೊಳ್ಳಬಲ್ಲದು, ಕಾಲಕಾಲಕ್ಕೆ ಒಂದಷ್ಟು ಬದಲಾವಣೆ ಯನ್ನು ಕಾಣಬಹುದಷ್ಟೆ ಭಾಷೆ ಗಟ್ಟಿಯಾಗಲು ಅದರಅವಶ್ಯಕತೆ ಇರುತ್ತದೆ. ಸಾಹಿತ್ಯ ರಚನೆ ಭಾಷೆಗೆ ಪುನಶ್ವೇತನ ನೀಡುವ ಮಾಧ್ಯಮ. ಕನ್ನಡದಲ್ಲಿ ಸಾಹಿತ್ಯ ರಚನೆ ಆಗಾದಪ್ರಮಾಣದಲ್ಲಿ ನಿರಂತರವಾಗಿ ನಡೆಯುತ್ತಿದೆ. ಇದು ಕನ್ನಡದ ಅಸ್ತಿತ್ವವನ್ನು ಮತ್ತಷ್ಟು ಬಲಿಷ್ಠ ವಾಗಿ ಸಾಗುತ್ತಿದೆ ಎಂದು .. ಜಿಲ್ಲಾಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್‌.ಕೆ. ಅಭಿಪ್ರಾಯ ಪಟ್ಟರು.

ಮಂಗಳೂರಿನ ಕುದ್ಮಲ್ ರಂಗರಾವ್ ಸಭಾಂಗಣ ದಲ್ಲಿ ನಡೆದ ಹೃದಯವಾಹಿನಿ ಮಂಗಳೂರು ಮತ್ತು ಲಯನ್ಸ್ ಕ್ಲಬ್, ಸ್ಮಾರ್ಟ್ ಸಿಟಿಮಂಗಳೂರು:ಜಂಟಿ ಆಶ್ರಯದಲ್ಲಿ

ಮಂಗಳೂರು ಪುರಭವನದಲ್ಲಿ

ಜರುಗಿದ 16ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ನಾಲ್ಕು ಕೃತಿಗಳನ್ನುಲೋಕಾರ್ಪಣೆಗೊಳಿಸಿ ಕೃಷ್ಣಮೂರ್ತಿ ಅಭಿಜಾಯಪಟ್ಟರು.

ಸಮ್ಮೇಳನಾಧ್ಯಕ್ಷ ಡಾ. ಸತೀಶ್ ಕುಮಾರ್ ಹೊಸಮನಿ ಮಾತನಾಡಿ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆಆಧುನಿಕರಣಗೊಂಡಿದೆ. ಡಿಜಿಟಲ್ ಗ್ರಂಥಾಲಯದ ಮಾದರಿ ಯನ್ನು ಇತರ ರಾಜ್ಯಗಳು ಅನುಸರಿಸಬೇಕು ಎಂದು ಕೇಂದ್ರ ಸರ್ಕಾರದಮಾರ್ಗಸೂಚಿ ಇದೆ. ಇದು ನಮಗೆ ರಾಷ್ಟ್ರಮಟ್ಟದಲ್ಲಿ ದೊರೆತ ಶ್ರೇಷ್ಠ ಗೌರವವಾಗಿದೆ ಎಂದರು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್, ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣಪುನರೂರು ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಚಿತ್ತರಂಜನ್ ಬೋಳೂರು ಮುಂತಾದ ಗಣ್ಯರು ಭಾಗವಹಿಸಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿ, ಅಪರಾಧ ಮುಕ್ತ ಸಮಾಜದ ನಿರ್ಮಾಣ ಪರಿಕಲ್ಪನೆಯ ಬಗ್ಗೆ ಪಾಠ ಮಾಡುತ್ತಿರುವ

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ  ಇವರಿಗೆ ನವಕರ್ನಾಟಕ ರತ್ನ– 2022 ಗೌರವ ಪಶಸ್ತಿ ಪ್ರದಾನ ಮಾಡಲಾಯಿತು.

ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್ ಸ್ವಾಗತಿಸಿದರು.  ಪ್ರಿಯಾ ಮೊಂತೇರೊ ಕಾರ್ಯಕ್ರಮನಿರೂಪಿಸಿದರು. ಜಿ.ಕೆ. ಹರಿಪ್ರಸಾದ್ ಧನ್ಯವಾದ ಅರ್ಪಿಸಿದರು


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »