TOP STORIES:

FOLLOW US

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಹೋಟೆಲ್ ಉದ್ಯಮ ಲೋಕದ ಸ್ಟಾರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಜಯರಾಮ್ ಬನನ್ ಅವರ ಬಹು ದೊಡ್ಡ ಮೊತ್ತದ ಕೊಡುಗೆl


ಶ್ರೀ ಗೆಜ್ಜೆಗಿರಿ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಟಾಟಾ ಸಮೂಹದನೂತನ ಲಾರಿ ಸೇವೆಕೊಡುಗೈ ಧಾನಿಗಳೂ, ಸಮಾಜ ಸೇವಕರೂ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಗೌರವ ಸಲಹೆಗಾರರು, ಹೋಟೆಲ್ ಉದ್ಯಮಿ, ಸಾಗರ ರತ್ನಂ ಗ್ರೂಪ್ಸ್ MD, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಸರಳ ಸಜ್ಜನಿಕೆಯ ಸಹೃದಯಿ ಶ್ರೀ ಜಯರಾಮ್ ಬನನ್ಅವರಿಂದ ಶ್ರೀ ಗೆಜ್ಜೆಗಿರಿಯ ನೂತನ ಯಕ್ಷಗಾನ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷರೂಪಾಯಿ ಮೊತ್ತದ ನೂತನ ಲಾರಿಯ ಸೇವೆಯ ರೂಪದಲ್ಲಿ ಶ್ರೀ ದೇಯಿ ಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರಗೆಜ್ಜೆಗಿರಿಗೆ ಸಮರ್ಪಿಸಲಿದ್ದಾರೆ.

ದಿನಾಂಕ 27-11-2022 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅದ್ದೂರಿಯಾಗಿ ಜರುಗುವ ನೂತನ ಮೇಳದ ಉದ್ಘಾಟನೆ ಹಾಗೂಪ್ರಥಮ ದೇವರ ಸೇವೆಯಾಟಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಶ್ರೀಯುತರ ಭಕ್ತಿಯ ಸೇವೆಗೆ ಶ್ರೀಯುತರಿಗೆ ಇನ್ನಷ್ಟು ಕಾಲ ಸರ್ವರ ಹಾರೈಕೆಗಳೊಂದಿಗೆ ಆಯುರಾರೋಗ್ಯ ಸುಖ, ಶಾಂತಿನೆಮ್ಮದಿಯ ಜೀವನವನ್ನು ಭಗವಂತನು ಹಾಗು ಕ್ಷೇತ್ರದ ಶಕ್ತಿಗಳು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ದೇಯಿ ಬೈದೆತಿಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಗೆಜ್ಜೆಗಿರಿ ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಪರವಾಗಿಧನ್ಯವಾದಗಳು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »