TOP STORIES:

FOLLOW US

ಶ್ರೀ ದೇವದಾಸ್ ಶಾಂತಿಯವರಿಗೆ ತಂತ್ರ ದೀಕ್ಷೆ


ನಮ್ಮ ನಾರಾಯಣ ಗುರು ವೈದಿಕ ಸಮಿತಿಯ(ರಿ.) ಸದಸ್ಯರಾದ ಶ್ರೀ ದೇವದಾಸ್ ಶಾಂತಿಯವರಿಗೆ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಋದಂಭರಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ , ಶ್ರೀ ಮಾತ್ತಾನಂ ಅಶೋಕನ್ ತಂತ್ರಿ ಹಾಗೂ ಶ್ರೀ ಉಷೇಂದ್ರನ್ ತಂತ್ರಿ ಯವರ ನೇತೃತ್ವದಲ್ಲಿ ತಾ. 20-02-2021 ನೇ ಶನಿವಾರ ಕೇರಳದ ಶ್ರೀ ಕ್ಷೇತ್ರ ಮಾತ್ತಾನಂ ಚೆರ್ತಲದಲ್ಲಿ ಜರಗಿತು.


ಶ್ರೀಯುತರು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ, ಶ್ರೀ ನಾರಾಯಣ ಶಾಂತಿಯವರಿಂದ ವೈದಿಕ ಶಿಕ್ಷಣ ಪ್ರಾರಂಭಿಸಿ,

ಕೊಕ್ಕಡ ದಿವಂಗತ ಶ್ರೀ ಅನಂತ ಪದ್ಮನಾಭ ಶಾಸ್ತ್ರಿಯವರಿಂದ ಹಾಗೂ ಶ್ರೀ ಅಮರಸಿಂಹಜ ಇವರಿಂದ ಸಂಸ್ಕೃತ ಶಿಕ್ಷಣ ಪಡೆದು,
ಶ್ರೀ ಕ್ರಷ್ಣಮೂರ್ತಿ ಪೆಜತ್ತಾಯ , ಮಹೇಶ್ ಮೂರ್ತಿ ಐತ್ತಾಳ್, ಭಾಷ್ಯಂ ಸ್ವಾಮಿ ಮತ್ತು ದಿವಂಗತ ಶ್ರೀ ವಿಜಯನ್ ತಂತ್ರಿಯವರಿಂದ ಜ್ಯೋತಿಷ್ಯ ಅಭ್ಯಾಸ ಮಾಡಿದರು.

ಶ್ರೀ ಶ್ರೀನಿವಾಸ ಶಾಸ್ತ್ರಿ , ದಿವಂಗತ ಶ್ರೀ ಸುಬ್ಬರಾವ್ ಮತ್ತು ಶ್ರೀ ದಿವಾಕರ ಅಗ್ನಿಹೋತ್ರಿ ಯವರಿಂದ ವೇದೋಕ್ತ ಪೌರೋಹಿತ್ಯವನ್ನು ಅಭ್ಯಸಿಸಿರುತ್ತಾರೆ.

ಸುಮಾರು 20 ವರ್ಷಗಳ ಕಾಲ, ದಿವಂಗತ ಶ್ರೀ ಮಾತ್ತಾನಂ ವಿಜಯನ್ ತಂತ್ರಿಯವರಿಂದ ಹಾಗೂ , ಅವರ ಶಿಷ್ಯ ಪರಂಪರೆಯಿಂದ ಶಾಸ್ತ್ರೀಯವಾಗಿ ತಂತ್ರೋಕ್ತ ವಿಧಿ ವಿಧಾನಗಳನ್ನು ಅಧ್ಯಯನ ಮಾಡಿರುತ್ತಾರೆ.

ಕರ್ನಾಟಕದ ನಾರಾಯಣ ಗುರು ಪರಂಪರೆಯಲ್ಲಿ ತಂತ್ರಗಮವನ್ನು ಶಾಸ್ತ್ರೋಕ್ತವಾಗಿ ಅಧ್ಯಯನ ಮಾಡಿ ತಂತ್ರ ದೀಕ್ಷೆಯನ್ನು ಪಡೆದ ಮೊದಲಿಗರಾಗಿರುತ್ತಾರೆ.

ತಮ್ಮನ್ನು ನಾರಾಯಣ ಗುರು ವೈದಿಕ ಸಮಿತಿಯು ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ.

ನಿಮ್ಮಿಂದ ಅನೇಕ ಧಾರ್ಮಿಕ ಕ್ಷೇತ್ರಗಳಿಗೆ ಸೇವೆ ಲಭಿಸಲಿ ಹಾಗೂ ನಮ್ಮ ಸಮಾಜದ ಯುವ ಪೀಳಿಗೆಗಳಿಗೆ ಮಾರ್ಗದರ್ಶನ ನೀಡುವಂತಹ ಶಕ್ತಿಯನ್ನು ಶ್ರೀ ನಾರಾಯಣ ಗುರುಗಳು ಮತ್ತು ಶ್ರೀ ದೇವರು ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇವೆ.

ನಾರಾಯಣ ಗುರು ವೈದಿಕ ಸಮಿತಿ(ರಿ.) ಕರ್ನಾಟಕ. ಮಂಗಳೂರು


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »