TOP STORIES:

ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ – ಉಪ್ಪುಂದ ವತಿಯಿಂದ ನಿರ್ಮಿಸಿದ 5ನೇ ಮನೆ ಹಸ್ತಾಂತರ


ಕುಂದಾಪುರ :-8 ಅಕ್ಟೋಬರ್, ಕಾಳಾವರದಲ್ಲಿ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್( ರಿ ) ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಡಾಕ್ಟರ್, ಶ್ರೀ ಗೋವಿಂದ ಬಾಬು ಪೂಜಾರಿ ಅವರು ಪೂರ್ಣ ಜವಾಬ್ದಾರಿಯನ್ನು ಹೊತ್ತು ನಿರ್ಮಿಸಿಕೊಟ್ಟ 5ನೇ ಮನೆ ಗೃಹಪ್ರವೇಶ ಇಂದು ಸಂತಸದಿಂದ ನಡೆಯಿತು.

ರಿಕ್ಷಾ ಡ್ರೈವರ್ ಒಬ್ಬರ “ಕನಸು” ನನಸು ಮಾಡಿದ ಆಶ್ರಯದಾತ ಶ್ರೀ ಗೋವಿಂದ ಬಾಬು ಪೂಜಾರಿ, ಕಾಳಾವರರದ ನರಿಕೋಡ್ಲು ಮನೆ ಸತೀಶ್ ಪೂಜಾರಿ ಯವರು ನೂತನ ಮನೆ ನಿರ್ಮಾಣ ಮಾಡಬೇಕು ಎಂಬ ಕನಸು ಕಂಡು ಮನೆ ನಿರ್ಮಾಣಕ್ಕೆ ಕೈ ಹಾಕಿದ್ದರು.

ಆದರೆ ವಿಧಿ ಆಟವೇ ಬೇರೆಯಾಗಿತ್ತು ಮನೆ ಪೂರ್ಣವಾಗುವ ಮೊದಲೇ ಅಕಾಲಿಕ ಮರಣಕ್ಕೆ ತುತ್ತಾಗುತ್ತಾರೆ ಇದರಿಂದ ಮನೆಯವರು ಮನೆ ನಿರ್ಮಾಣ ಮಾಡಲು ಸಾಧ್ಯವಾಗದೇ ತೀವ್ರ ಕಷ್ಟದಲ್ಲಿ ಇರುವುದು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಗೋವಿಂದ ಬಾಬು ಪೂಜಾರಿ ಅವರ ಗಮನಕ್ಕೆ ಬಂದು ಮನೆಯನ್ನು ಪೂರ್ಣಗೊಳಿಸಿ ಕೊಡುವ ಭರವಸೆ ನೀಡಿದರು.

ಇದೀಗ ಸುಸಜ್ಜಿತ ನಿರ್ಮಾಣಗೊಂಡಿದ್ದು ಈ ಮನೆ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿ ಕೊಡುತ್ತಿರುವ 5ನೇ ಮನೆ ಇದಾಗಿರುತ್ತದೆ.

ಶುಭಗಳಿಗೆಯಲ್ಲಿ “ಶ್ರೀ ವರಲಕ್ಷ್ಮಿ ನಿಲಯದ “ಗ್ರಹಪ್ರವೇಶವು ಕಾಳಾವರ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಶಾಸಕರು ಕುಂದಾಪುರ, ಗೋವಿಂದ ಬಾಬು ಪೂಜಾರಿ, ಅಶೋಕ್ ಪೂಜಾರಿ ಬಿಲ್ಲಾಡಿ, ಬಿಲ್ಲವ ಸೇವಾ ಸಂಘದ ಅಧ್ಯಕ್ಷರು ಆಶಾಲತಾ ಶೆಟ್ಟಿ ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷರು. ಬಿಲ್ಲವ ಸಂಘದ ಹಿರಿಯ ಮುಖಂಡರು,ಪಂಚಾಯತ್ ಸದಸ್ಯರು ಮತ್ತು ಶ್ರೀ ಗೋವಿಂದ ಬಾಬು ಪೂಜಾರಿ ಅಭಿಮಾನಿ ಬಳಗ ಶ್ರೀಯುತರ ಮಾತಾಪಿತರು ಮತ್ತು ಸಂಸಾರದ ಸರ್ವಸದಸ್ಯರು ಊರ ಜನತೆಯ ಉಪಸ್ಥಿತಿಯೊಂದಿಗೆ ಬಹಳ ಮಹತ್ವಪೂರ್ಣವಾಗಿ ಕಾರ್ಯಕ್ರಮ ನಡೆಯಿತು.

✍️ಈಶ್ವರ್ ಸಿ ನಾವುಂದ.


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »