TOP STORIES:

FOLLOW US

ಸಾವಿರಾರು ಜನರ ಕಷ್ಟ ಗಳಿಗೆ ಆಸರೆಯಾಗುವ ಸಂಘಟನೆಯ ನಾಯಕ ” ಲೋಕೆಶಣ್ಣ ಕೋಡಿಕೆರೆ “


ತನ್ನ ಬಾಲ್ಯ ಜೀವನದಿಂದ ಹಿಂದುತ್ವ ಎನ್ನುವ ತತ್ವ ಸಿದ್ದಾಂತವನ್ನು ಅನುಸರಿಸಿ ಹಿಂದೂ‌ ಸಮಾಜಕ್ಕಾಗಿ ತನ್ನ ಪ್ರಾಣವನ್ನೇಮಡಿಪಾಗಿಟ್ಟು ಹೋರಾಡಿದ ಹಿಂದೂ ಸಮಾಜದ ಕಣ್ಮನಿ….

ರಾಜಕೀಯ ಮೋಸದ ಆಟಗಳು ಇಂತಹ ನಾಯಕರನ್ನು ಬಳಸಿಕೊಂಡಾಗ, ಎಲ್ಲಾ ವಿಚಾರಗಳನ್ನು ಬದಿಗಿಟ್ಟು ಸಮಾಜದ ಕಣ್ಣೀರನ್ನುಅರಿತ ಇವರು ಸಮಾಜಕ್ಕಾಗಿ ತಾನೇನಾದರೂ ಮಾಡಬೇಕು ಎನ್ನುವ ನಿಟ್ಟಿನಿಂದ ಸಂಘಟನೆಯ ಯುವಕರು ಜೊತೆಗೂಡಿ ಬ್ರಹ್ಮಶ್ರೀನಾರಾಯಣ ಗುರುವರ್ಯರ ತತ್ವ ಆದರ್ಶದಂತೆ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎನ್ನುವ ಸಂದೇಶದ ಮೂಲಕಸಮಾಜದಲ್ಲಿರುವ ತೀರ ಬಡಕುಟುಂಬಗಳಿಗೆತುಳುನಾಡ ಬಿರುವೆರ್ಎನ್ನುವ ಸಂಘಟನೆಯಿಂದ ಅನೇಕ ರೀತಿಯ ಆರ್ಥಿಕಸಹಕರಗಳನ್ನು ಜಾತಿ‌ ಮತ ಬೇದವಿಲ್ಲದೆ ನೀಡಿರುತ್ತಾರೆ

ಇಷ್ಟೇ ಅಲ್ಲದೆ ಸಮಾಜದ ಎಲ್ಲಾ ಜಾತಿ‌ ಧರ್ಮಗಳ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿದ್ಯಾ ಸಾಮಾಗ್ರಿಗಳನ್ನು ನೀಡಿ ಸಮಾಜಕ್ಕೆಮಾದರಿಯಾಗಿರುವ ಇವರು ಜಾತಿ ಧರ್ಮ ಮೀರಿದ ಶ್ರೇಷ್ಠ ನಾಯಕ….

ರಾಜಕೀಯ ವಿಚಾರವಾದಿಗಳಿಂದ ಅಂದು ಸಮಾಜದಲ್ಲಿ ಹಿಂದೂವಾದಿ ಎಂದು ಗುರುತಿಸಿರುವ ಇವರು ಇಂದು ಸಾವಿರಾರು ಜನರಪಾಲಿಗೆ ಮಾನವೀಯತವಾದಿ, ಅಣ್ಣನಾಗಿ ಗುರುತಿಸಿರುವ ನಾಯಕ…..

ಬಿಲ್ಲವ


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »