TOP STORIES:

FOLLOW US

ಸಾವಿರಾರು ಜನರ ಕಷ್ಟ ಗಳಿಗೆ ಆಸರೆಯಾಗುವ ಸಂಘಟನೆಯ ನಾಯಕ ” ಲೋಕೆಶಣ್ಣ ಕೋಡಿಕೆರೆ “


ತನ್ನ ಬಾಲ್ಯ ಜೀವನದಿಂದ ಹಿಂದುತ್ವ ಎನ್ನುವ ತತ್ವ ಸಿದ್ದಾಂತವನ್ನು ಅನುಸರಿಸಿ ಹಿಂದೂ‌ ಸಮಾಜಕ್ಕಾಗಿ ತನ್ನ ಪ್ರಾಣವನ್ನೇಮಡಿಪಾಗಿಟ್ಟು ಹೋರಾಡಿದ ಹಿಂದೂ ಸಮಾಜದ ಕಣ್ಮನಿ….

ರಾಜಕೀಯ ಮೋಸದ ಆಟಗಳು ಇಂತಹ ನಾಯಕರನ್ನು ಬಳಸಿಕೊಂಡಾಗ, ಎಲ್ಲಾ ವಿಚಾರಗಳನ್ನು ಬದಿಗಿಟ್ಟು ಸಮಾಜದ ಕಣ್ಣೀರನ್ನುಅರಿತ ಇವರು ಸಮಾಜಕ್ಕಾಗಿ ತಾನೇನಾದರೂ ಮಾಡಬೇಕು ಎನ್ನುವ ನಿಟ್ಟಿನಿಂದ ಸಂಘಟನೆಯ ಯುವಕರು ಜೊತೆಗೂಡಿ ಬ್ರಹ್ಮಶ್ರೀನಾರಾಯಣ ಗುರುವರ್ಯರ ತತ್ವ ಆದರ್ಶದಂತೆ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎನ್ನುವ ಸಂದೇಶದ ಮೂಲಕಸಮಾಜದಲ್ಲಿರುವ ತೀರ ಬಡಕುಟುಂಬಗಳಿಗೆತುಳುನಾಡ ಬಿರುವೆರ್ಎನ್ನುವ ಸಂಘಟನೆಯಿಂದ ಅನೇಕ ರೀತಿಯ ಆರ್ಥಿಕಸಹಕರಗಳನ್ನು ಜಾತಿ‌ ಮತ ಬೇದವಿಲ್ಲದೆ ನೀಡಿರುತ್ತಾರೆ

ಇಷ್ಟೇ ಅಲ್ಲದೆ ಸಮಾಜದ ಎಲ್ಲಾ ಜಾತಿ‌ ಧರ್ಮಗಳ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿದ್ಯಾ ಸಾಮಾಗ್ರಿಗಳನ್ನು ನೀಡಿ ಸಮಾಜಕ್ಕೆಮಾದರಿಯಾಗಿರುವ ಇವರು ಜಾತಿ ಧರ್ಮ ಮೀರಿದ ಶ್ರೇಷ್ಠ ನಾಯಕ….

ರಾಜಕೀಯ ವಿಚಾರವಾದಿಗಳಿಂದ ಅಂದು ಸಮಾಜದಲ್ಲಿ ಹಿಂದೂವಾದಿ ಎಂದು ಗುರುತಿಸಿರುವ ಇವರು ಇಂದು ಸಾವಿರಾರು ಜನರಪಾಲಿಗೆ ಮಾನವೀಯತವಾದಿ, ಅಣ್ಣನಾಗಿ ಗುರುತಿಸಿರುವ ನಾಯಕ…..

ಬಿಲ್ಲವ


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »