TOP STORIES:

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!


ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ ಹೀಗೆ ಒಂದಲ್ಲ ಒಂದುಕಾರಣಕ್ಕೆ ಇಷ್ಟವಾಗುತ್ತಾರೆ. ಅದೇ ರೀತಿ ಕನ್ನಡದ ಜೀ ವಾಹಿನಿಯ ಗಟ್ತಿಮೇಳ ಧಾರವಾಹಿ ಇದೀಗ ನಂಬರ್ ವನ್ ಸ್ಥಾನದಲ್ಲಿದೆ. ಧಾರವಾಹಿಯಲ್ಲಿ ಪಟ ಪಟ ಅಂತ ಮಾತನಾಡುವ ರೌಡಿ ಬೇಬಿ ಅಮ್ಮು, ಸ್ಮಾರ್ಟ್ ಆಗಿ ಕಾಣಿಸುವ ವೇದಾಂತ್, ತುಂಟಾಟದ ವಿಕ್ಕಿ, ಅದೇ ರೀತಿ ಗಂಭೀರದ ಧೃವ.

ಇನ್ನು ಅವರೆಲ್ಲರ ಮುದ್ದಿನ ತಂಗಿ ಆದ್ಯಾ ಎಲ್ಲವೂ ವೀಕ್ಷಕರನ್ನು ಮೆಚ್ಚಿಸಿದ ಪಾತ್ರಗಳು. ಇವತ್ತು ನಾವು ಮಾತನಾಡಲುಹೊರಟಿರುವುದು ಆದ್ಯಾ ಪಾತ್ರಧಾರಿ ಅನ್ವಿತಾ ಸಾಗರ್ ಬಗ್ಗೆ. ಇದಕ್ಕೆ ಕಾರಣ ಇನ್ನು ಮುಂದೆ ಇವರು ಸೀರಿಯಲ್ ನಲ್ಲಿ ನಟಿಸಲ್ವಾಅನ್ನುವ ಕೆಲವು ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ. ಮೂಲತಃ ಮಂಗಳೂರಿವರಾದ ಅನ್ವಿತಾ ಸಾಗರ್, ತಮ್ಮ ಪದವಿವ್ಯಾಸಾಂಗ ಮಾಡುತ್ತಿರುವಾಗಲೇ ಒಂದು ಖಾಸಗಿ ಚಾನೆಲ್ ನಲ್ಲಿ ಆಂಕರ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆಕ್ಟಿಂಗ್ ಮೇಲೆತುಂಬಾನೇ ಒಲವಿದ್ದ ಕಾರಣ, ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದರು.

ತುಳು ಸಿನಿಮಾಗಳಾದ ದಂಡ್, ಬಲೆ ಪುದರ್ ದೀಕ, ಪೆಟ್ಟ್ ಕಮ್ಮಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು. ನಂತರ ಬೆಂಗಳೂರಿಗೆಬಂದ ಅವರು ಬೇರೆ ಬೇರೆ ಧಾರವಾಹಿಗಳಲ್ಲಿ ನಟಿಸಿದರೂ, ಗಟ್ಟಿಮೇಳ ಧಾರವಾಹಿಯಲ್ಲಿ ಇವರು ಖ್ಯಾತಿ ಗಳಿಸಿದರು. ಗಟ್ಟಿ ಮೇಳಧಾರವಾಹಿಯ ಆದ್ಯಾ ಪಾತ್ರ ಜನಪ್ರಿಯತೆ ತಂದು ಕೊಟ್ಟಿತ್ತು. ವೀಕ್ಷಕರಿಗೂ ಪಾತ್ರ ತುಂಬಾನೇ ಹಿಡಿಸಿತ್ತು. ಆದರೆ ಇದೀಗ ಅವರು ಪಾತ್ರದಿಂದ ಹೊರನಡೆಯುತ್ತಾರೆಯೇ ಅನ್ನುವ ಪ್ರಶ್ನೆ ಎದುರಾಗಿದೆ. ಅದಕ್ಕೆ ಕಾರಣ, ಅನ್ವಿತಾ ಸಾಗರ್ ಅವರು ಕಲರ್ಸ್ಕನ್ನಡದಲ್ಲಿ ಹೊಸದಾಗಿ ಆರಂಭವಾಗಿರುವ ಡ್ಯಾನ್ಸ್ ಚಾಂಪಿಯನ್ ನಲ್ಲಿ ಸ್ಪರ್ಧಿಸಲಿದ್ದಾರೆ.

ಆದರೆ ಅವರು ಸೀರಿಯಲ್ ಬಿಡುತ್ತಾರೆ ಅನ್ನುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಡ್ಯಾನ್ಸ್ ಶೋಗೂ, ಧಾರವಾಹಿಗೂ ಕ್ಲ್ಯಾಷ್ಆಗುತ್ತಿಲ್ಲ, ಎರಡನ್ನೂ ನಿಭಾಯಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ. ಮೂಲಕ ತಮ್ಮ ಬಗ್ಗೆ ಹುಟ್ಟಿರುವ ಗಾಸಿಪ್ಗೆ ತೆರೆಎಳೆದಿದ್ದು, ವೀಕ್ಷಕರಿಗೆ ಸಂತಸ ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಅನ್ವಿತಾರನ್ನು ನಾವು ವಿಭಿನ್ನ ರೀತಿಯಲ್ಲಿ ನೋಡಬಹುದು. ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »