TOP STORIES:

ಸೈಬರ್ ಅಟ್ಯಾಕ್‌ಗಳನ್ನು ಕಡಿಮೆ ಮಾಡಲು ಆಪಲ್ ತರುತ್ತಿದೆ ಹೊಸ ಲಾಕ್‌ಡೌನ್ ಮೋಡ್


ವಾಷಿಂಗ್ಟನ್: ಆಪಲ್ ಕಂಪನಿ ತನ್ನ ಐಫೋನ್, ಪ್ಯಾಡ್, ಹಾಗೂ ಮ್ಯಾಕ್ ಸಾಧನಗಳಿಗಾಗಿ ಹೊಸ ಭದ್ರತಾ ಫೀಚರ್‌ಅನ್ನುಹೊರತರುತ್ತಿದೆ. ಇದು ಮುಖ್ಯವಾಗಿ ಉನ್ನತ ಪ್ರೊಫೈಲ್ ಬಳಕೆದಾರರ ಮೇಲಿನ ಉದ್ದೇಶಿತ ಸೈಬರ್ ಅಟ್ಯಾಕ್‌ಗಳನ್ನು ತಡೆಯಲುವಿನ್ಯಾಸಗೊಳಿಸಲಾಗಿದೆ.

ಲಾಕ್‌ಡೌನ್ ಮೋಡ್ ಹೆಸರಿನ ಹೊಸ ಐಚ್ಛಿಕ(ಆಪ್ಶನಲ್) ಫೀಚರ್, ಕೆಲವು ಉನ್ನತ ವ್ಯಕ್ತಿಗಳು ತಮ್ಮ ಆಪಲ್ ಡಿವೈಸ್‌ಗಳಲ್ಲಿಬಳಸಬಹುದಾಗಿದ್ದು, ಇದು ಸೈಬರ್ ಅಟ್ಯಾಕ್‌ಗಳಿಂದ ರಕ್ಷಣೆ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಇದು ಬಳಕೆದಾರರಸಾಧನಗಳನ್ನು ಹ್ಯಾಕ್ ಮಾಡುವುದನ್ನು ಕಡಿಮೆಗೊಳಿಸುತ್ತದೆ ಎಂದು ಹೇಳಿದೆ.

ಕಳೆದ ಹಲವು ವರ್ಷಗಳಿಂದ ಉನ್ನತ ವ್ಯಕ್ತಿಗಳ ಡಿವೈಸ್‌ಗಳನ್ನು ಹ್ಯಾಕ್ ಮಾಡಿರುವಂತಹ ಹಲವು ಪ್ರಕರಣಗಳು ವರದಿಯಾಗಿವೆ. ಮುಖ್ಯವಾಗಿ ಕಂಪನಿ ಸ್ಪೈವೇರ್ ನಂತಹ ದಾಳಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ಫೀಚರ್ ಅನ್ನು ಹೊರತಂದಿದೆಎಂದು ತಿಳಿಸಿದೆ.

ಪ್ರಪಂಚದಾದ್ಯಂತ ಸುಮಾರು 150 ದೇಶಗಳಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳನ್ನು ಗುರಿಪಡಿಸಿಕೊಂಡು ಸೈಬರ್ ದಾಳಿಗಳುನಡೆಯುತ್ತವೆ. ಇದಕ್ಕಾಗಿ ಲಾಕ್‌ಡೌನ್ ಮೋಡ್ ಫೀಚರ್ ಅನ್ನು ತರಲಾಗಿದ್ದು, ಇದನ್ನು ಬಳಕೆದಾರರಿಗೆ ತಿಳಿಸುವ ವ್ಯವಸ್ಥೆಯನ್ನುಮಾಡಲಾಗುತ್ತಿದೆ ಎಂದು ಹೇಳಿದೆ.

ವಿಡಿಯೋ ಸಿಸಿ ಟಿ

ವರದಿಗಳ ಪ್ರಕಾರ ಲಾಕ್‌ಡೌನ್ ಮೋಡ್, ಆಪಲ್ ಡಿವೈಸ್‌ಗಳಲ್ಲಿ ಮೆಸೇಜಿಂಗ್ ಆಪ್‌ಗಳ ಅಟ್ಯಾಚ್‌ಮೆಂಟ್‌ಗಳನ್ನು ಬ್ಲಾಕ್ಮಾಡುತ್ತದೆ. ಇವು ಹ್ಯಾಕರ್‌ಗಳಿಗೆ ಡಿವೈಸ್‌ಗಳನ್ನು ಹ್ಯಾಕ್‌ಮಾಡಲು ಲಭ್ಯವಿರುವ ಸುಲಭದ ಹಾಗೂ ಮುಖ್ಯವಾದ ವಿಧಾನವಾಗಿದೆ.

ಆಪಲ್ ಮುಂಬರುವ ಐಒಎಸ್ 16, ಐಪ್ಯಾಡ್ ಐಎಸ್ 16 ಹಾಗೂ ಮ್ಯಾಕ್ ಒಎಸ್‌ಗಳಲ್ಲಿ ನವೀಕರಣದ ಭಾಗವಾಗಿ ಲಾಕ್‌ಡೌನ್ಮೋಡ್‌ಅನ್ನು ಬಿಡುಗಡೆ ಮಾಡಲು ಯೋಜಿಸಿದೆ. ಫೀಚರ್ ಸದ್ಯ ಬೀಟಾ ಆವೃತ್ತಿಯಲ್ಲಿ ಪರೀಕ್ಷೆ ನಡೆಯುತ್ತಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »