TOP STORIES:

FOLLOW US

ಸೈಬರ್ ಅಟ್ಯಾಕ್‌ಗಳನ್ನು ಕಡಿಮೆ ಮಾಡಲು ಆಪಲ್ ತರುತ್ತಿದೆ ಹೊಸ ಲಾಕ್‌ಡೌನ್ ಮೋಡ್


ವಾಷಿಂಗ್ಟನ್: ಆಪಲ್ ಕಂಪನಿ ತನ್ನ ಐಫೋನ್, ಪ್ಯಾಡ್, ಹಾಗೂ ಮ್ಯಾಕ್ ಸಾಧನಗಳಿಗಾಗಿ ಹೊಸ ಭದ್ರತಾ ಫೀಚರ್‌ಅನ್ನುಹೊರತರುತ್ತಿದೆ. ಇದು ಮುಖ್ಯವಾಗಿ ಉನ್ನತ ಪ್ರೊಫೈಲ್ ಬಳಕೆದಾರರ ಮೇಲಿನ ಉದ್ದೇಶಿತ ಸೈಬರ್ ಅಟ್ಯಾಕ್‌ಗಳನ್ನು ತಡೆಯಲುವಿನ್ಯಾಸಗೊಳಿಸಲಾಗಿದೆ.

ಲಾಕ್‌ಡೌನ್ ಮೋಡ್ ಹೆಸರಿನ ಹೊಸ ಐಚ್ಛಿಕ(ಆಪ್ಶನಲ್) ಫೀಚರ್, ಕೆಲವು ಉನ್ನತ ವ್ಯಕ್ತಿಗಳು ತಮ್ಮ ಆಪಲ್ ಡಿವೈಸ್‌ಗಳಲ್ಲಿಬಳಸಬಹುದಾಗಿದ್ದು, ಇದು ಸೈಬರ್ ಅಟ್ಯಾಕ್‌ಗಳಿಂದ ರಕ್ಷಣೆ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಇದು ಬಳಕೆದಾರರಸಾಧನಗಳನ್ನು ಹ್ಯಾಕ್ ಮಾಡುವುದನ್ನು ಕಡಿಮೆಗೊಳಿಸುತ್ತದೆ ಎಂದು ಹೇಳಿದೆ.

ಕಳೆದ ಹಲವು ವರ್ಷಗಳಿಂದ ಉನ್ನತ ವ್ಯಕ್ತಿಗಳ ಡಿವೈಸ್‌ಗಳನ್ನು ಹ್ಯಾಕ್ ಮಾಡಿರುವಂತಹ ಹಲವು ಪ್ರಕರಣಗಳು ವರದಿಯಾಗಿವೆ. ಮುಖ್ಯವಾಗಿ ಕಂಪನಿ ಸ್ಪೈವೇರ್ ನಂತಹ ದಾಳಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ಫೀಚರ್ ಅನ್ನು ಹೊರತಂದಿದೆಎಂದು ತಿಳಿಸಿದೆ.

ಪ್ರಪಂಚದಾದ್ಯಂತ ಸುಮಾರು 150 ದೇಶಗಳಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳನ್ನು ಗುರಿಪಡಿಸಿಕೊಂಡು ಸೈಬರ್ ದಾಳಿಗಳುನಡೆಯುತ್ತವೆ. ಇದಕ್ಕಾಗಿ ಲಾಕ್‌ಡೌನ್ ಮೋಡ್ ಫೀಚರ್ ಅನ್ನು ತರಲಾಗಿದ್ದು, ಇದನ್ನು ಬಳಕೆದಾರರಿಗೆ ತಿಳಿಸುವ ವ್ಯವಸ್ಥೆಯನ್ನುಮಾಡಲಾಗುತ್ತಿದೆ ಎಂದು ಹೇಳಿದೆ.

ವಿಡಿಯೋ ಸಿಸಿ ಟಿ

ವರದಿಗಳ ಪ್ರಕಾರ ಲಾಕ್‌ಡೌನ್ ಮೋಡ್, ಆಪಲ್ ಡಿವೈಸ್‌ಗಳಲ್ಲಿ ಮೆಸೇಜಿಂಗ್ ಆಪ್‌ಗಳ ಅಟ್ಯಾಚ್‌ಮೆಂಟ್‌ಗಳನ್ನು ಬ್ಲಾಕ್ಮಾಡುತ್ತದೆ. ಇವು ಹ್ಯಾಕರ್‌ಗಳಿಗೆ ಡಿವೈಸ್‌ಗಳನ್ನು ಹ್ಯಾಕ್‌ಮಾಡಲು ಲಭ್ಯವಿರುವ ಸುಲಭದ ಹಾಗೂ ಮುಖ್ಯವಾದ ವಿಧಾನವಾಗಿದೆ.

ಆಪಲ್ ಮುಂಬರುವ ಐಒಎಸ್ 16, ಐಪ್ಯಾಡ್ ಐಎಸ್ 16 ಹಾಗೂ ಮ್ಯಾಕ್ ಒಎಸ್‌ಗಳಲ್ಲಿ ನವೀಕರಣದ ಭಾಗವಾಗಿ ಲಾಕ್‌ಡೌನ್ಮೋಡ್‌ಅನ್ನು ಬಿಡುಗಡೆ ಮಾಡಲು ಯೋಜಿಸಿದೆ. ಫೀಚರ್ ಸದ್ಯ ಬೀಟಾ ಆವೃತ್ತಿಯಲ್ಲಿ ಪರೀಕ್ಷೆ ನಡೆಯುತ್ತಿದೆ.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »