TOP STORIES:

ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್ ದಂಪತಿಗಳಿಗೆ ಜುಬೇಲ್ ನಲ್ಲಿ ಬೀಳ್ಕೋಡುಗೆ ಸಮಾರಂಭ


ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್  ದಂಪತಿಗಳಿಗೆ ಜುಬೇಲ್ ನಲ್ಲಿಬೀಳ್ಕೋಡೀಗೇ  ಸಮಾರಂಭ

ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ ಬಂದು ಹಲವು ವರ್ಷಗಳ ಕಾಲ ದುಡಿದು ತದನಂತರ ಕಂಪ್ಯೂಟರ್ ತಂತ್ರಜ್ಞಾನ  ಬಂದ ನಂತರ. ತನ್ನ ಸ್ವಂತಉದ್ದಿಮೆಯನ್ನು ಪ್ರಾರಂಭಿಸಿ ಇಲ್ಲಿಯ ವರೆಗೆ 42 ವರ್ಷಗಳ ನಂತರ ತನ್ನ ಮುಂದಿನ ನಿವೃತ್ತಿ ಜೀವನವನ್ನು  ಕಳೆಯಲು ತನ್ನತಾಯಿನಾಡಿಗೆ ಇಂದು ಶುಕ್ರವಾರ ತೆರಳುತಿದ್ದಾರೆ.

ಶ್ರೀಯುತರು : ಜುಬೈಲ್ ನಲ್ಲಿ ಪ್ರಪ್ರಥಮವಾಗಿ ತಮ್ಮ ತುಳುನಾಡಿನ ಯುವಕರಿಗೋಸ್ಕರ  M200 ಎಂಬ ಕ್ರಿಕೇಟ್  ತಂಡವನ್ನುಪ್ರಾರಂಬಿಸಿದ ಕೀರ್ತೀ ಅವರದು. ಅದಲ್ಲದೇ  ಜುಬೇಲಿನ ನಮ್ಮ ತಾಯಿನಾಡಿನ  ಮಕ್ಕಳು ಸರೀ ಸುಮಾರು 100km ದಮ್ಮಾಮ್ನಲ್ಲಿ ಇರುವ ಶಾಲೇಗೆ ಹೋಗ ಬೇಕಾದ ಪರೀತ್ಷಿಯನ್ನು ಮನಗಂಡು ಹಲವು ಇತರ ತನ್ನ ಆತ್ಮೀಯರೊಂದಿಗೆ ಕೂಡಿ ಜುಬೈಲ್ ನಲ್ಲಿಶಾಲೆಯನ್ನು ತೆರೆಯಲು ತನ್ನ ಮನೆಯನ್ನೆ ನೀಡಿದ ಮಹಾನುಭಾವರು. ಅದನಂತರ ರಿಯಾದ್ ದಮ್ಮಾಮ್  ನಿಂದ ಮಂಗಳೂರಿಗೆವಿಮಾನ ಯಾನ ಪ್ರಾರಂಭಿಸುವಲ್ಲಿ ಅತೀ ಹೆಚ್ಚು ಸಹಿ ಸಂಗ್ರಹ ಅಭಿಯಾನದಲ್ಲಿ ಇವರ ಪಾತ್ರ ಮಹತ್ತರವಾದದ್ದು ಹಾಗೂಹಲವಾರೂ ತಮ್ಮ ಸಮುದಾಯದ  ಹಲವರಿಗೆ ಉದ್ಯೋಗವನ್ನು ದೋರಕಿಸಿ ಕೂಟ್ಟದಲ್ಲದೆ . ಹಲವಾರು ಯುವ ಉದ್ಯಮಿಗಳಿಗೆಹಾಗೂ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿರುತ್ತಾರೆ ಇಂತಹ ಮೇರು ವ್ಯಕ್ತಿ ತ್ವದ ಹಿರಿಯರು ತನ್ನ ಕರ್ಮ ಭೂಮಿಯಾದಸೌದಿ ಯಿಂದ  ತನ್ನ ಜನ್ಮ ಭೂಮಿಗೆ ತೆರಳಲಿರುವ ಶ್ರೀಯುತ: ಭಾಸ್ಕರ್ ಪಾಲನ್ ದಂಪತಿಗಳನ್ನು ಮಂಗಳೂರು  ಅಷೋಶ್ಯೇಷನ್ಸೌದಿ ಅರೇಭಿಯಾ (MASA)  ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಮಾಜಿ ಅಧ್ಯಕ್ಷರಾದ ಶ್ರೀಯುತ: ಸದಾಶಿವಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು ಅವರೋಂದಿಗೆ. ರಾಜೇಶ್ ತೋನ್ಸೇ ದಂಪತಿಗಳು ಕಾರ್ಯಕ್ರಮದಲ್ಲಿಉಪಸ್ತಿತಿಯಲ್ಲಿ ಇದ್ದರು ಕಾರ್ಯಕ್ರಮವನ್ನು   ಜುಬೈಲಿನಾ ಸಮಾಜ ಸೇವಕರಾದ ಸುಂದರ್ ದಾಸ್ ಅವರು ಆಯೋಜೀಸಿಕಾರ್ಯಕ್ರಮವನ್ನು  ನಿರೂಪಿಸಿದರು

ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ ಬಂದು ಹಲವು ವರ್ಷಗಳ ಕಾಲ ದುಡಿದು ತದನಂತರ ಕಂಪ್ಯೂಟರ್ ತಂತ್ರಜ್ಞಾನ  ಬಂದ ನಂತರ. ತನ್ನ ಸ್ವಂತಉದ್ದಿಮೆಯನ್ನು ಪ್ರಾರಂಭಿಸಿ ಇಲ್ಲಿಯ ವರೆಗೆ 42 ವರ್ಷಗಳ ನಂತರ ತನ್ನ ಮುಂದಿನ ನಿವೃತ್ತಿ ಜೀವನವನ್ನು  ಕಳೆಯಲು ತನ್ನತಾಯಿನಾಡಿಗೆ ಇಂದು ಶುಕ್ರವಾರ ತೆರಳುತಿದ್ದಾರೆ.

ಶ್ರೀಯುತರು : ಜುಬೈಲ್ ನಲ್ಲಿ ಪ್ರಪ್ರಥಮವಾಗಿ ತಮ್ಮ ತುಳುನಾಡಿನ ಯುವಕರಿಗೋಸ್ಕರ  M200 ಎಂಬ ಕ್ರಿಕೇಟ್  ತಂಡವನ್ನುಪ್ರಾರಂಬಿಸಿದ ಕೀರ್ತೀ ಅವರದು. ಅದಲ್ಲದೇ  ಜುಬೇಲಿನ ನಮ್ಮ ತಾಯಿನಾಡಿನ  ಮಕ್ಕಳು ಸರೀ ಸುಮಾರು 100km ದಮ್ಮಾಮ್ನಲ್ಲಿ ಇರುವ ಶಾಲೇಗೆ ಹೋಗ ಬೇಕಾದ ಪರೀತ್ಷಿಯನ್ನು ಮನಗಂಡು ಹಲವು ಇತರ ತನ್ನ ಆತ್ಮೀಯರೊಂದಿಗೆ ಕೂಡಿ ಜುಬೈಲ್ ನಲ್ಲಿಶಾಲೆಯನ್ನು ತೆರೆಯಲು ತನ್ನ ಮನೆಯನ್ನೆ ನೀಡಿದ ಮಹಾನುಭಾವರು. ಅದನಂತರ ರಿಯಾದ್ ದಮ್ಮಾಮ್  ನಿಂದ ಮಂಗಳೂರಿಗೆವಿಮಾನ ಯಾನ ಪ್ರಾರಂಭಿಸುವಲ್ಲಿ ಅತೀ ಹೆಚ್ಚು ಸಹಿ ಸಂಗ್ರಹ ಅಭಿಯಾನದಲ್ಲಿ ಇವರ ಪಾತ್ರ ಮಹತ್ತರವಾದದ್ದು ಹಾಗೂಹಲವಾರೂ ತಮ್ಮ ಸಮುದಾಯದ  ಹಲವರಿಗೆ ಉದ್ಯೋಗವನ್ನು ದೋರಕಿಸಿ ಕೂಟ್ಟದಲ್ಲದೆ . ಹಲವಾರು ಯುವ ಉದ್ಯಮಿಗಳಿಗೆಹಾಗೂ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿರುತ್ತಾರೆ ಇಂತಹ ಮೇರು ವ್ಯಕ್ತಿ ತ್ವದ ಹಿರಿಯರು ತನ್ನ ಕರ್ಮ ಭೂಮಿಯಾದಸೌದಿ ಯಿಂದ  ತನ್ನ ಜನ್ಮ ಭೂಮಿಗೆ ತೆರಳಲಿರುವ ಶ್ರೀಯುತ: ಭಾಸ್ಕರ್ ಪಾಲನ್ ದಂಪತಿಗಳನ್ನು ಮಂಗಳೂರು  ಅಷೋಶ್ಯೇಷನ್ಸೌದಿ ಅರೇಭಿಯಾ (MASA)  ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಮಾಜಿ ಅಧ್ಯಕ್ಷರಾದ ಶ್ರೀಯುತ: ಸದಾಶಿವಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು ಅವರೋಂದಿಗೆ. ರಾಜೇಶ್ ತೋನ್ಸೇ ದಂಪತಿಗಳು ಕಾರ್ಯಕ್ರಮದಲ್ಲಿಉಪಸ್ತಿತಿಯಲ್ಲಿ ಇದ್ದರು ಕಾರ್ಯಕ್ರಮವನ್ನು   ಜುಬೈಲಿನಾ ಸಮಾಜ ಸೇವಕರಾದ ಸುಂದರ್ ದಾಸ್ ಅವರು ಆಯೋಜೀಸಿಕಾರ್ಯಕ್ರಮವನ್ನು  ನಿರೂಪಿಸಿದರು


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »