TOP STORIES:

FOLLOW US

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ


ಸೋಹನ ಇವರು ಶಂಕರ್ ಎಸ್ ಪೂಜಾರಿ ಮತ್ತು ನಾಗರತ್ನ ಶಂಕರ ಪೂಜಾರಿ ಯವರ ದ್ವಿತೀಯ ಪುತ್ರಿ. ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಅಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ .

ಕಲಿಕೆಯಲ್ಲಿ ಮಾತ್ರವಲ್ಲದೆ ಕ್ರಾಫ್ಟ್ , ಡ್ರಾಯಿಂಗ್, ಭಕ್ತಿಗೀತೆ , ಮತ್ತು ನೃತ್ಯದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ತನ್ನ ಬಾಲ್ಯದಲ್ಲಿ ಯೇ ನೃತ್ಯದಲ್ಲಿ ಆಸಕ್ತಿ ಹೊಂದಿದ್ದ ಇವರು ದೂರದಶ೯ನದಲ್ಲಿ ಬರುವಂತಹ ಹಾಡಿಗೆ ಹೆಜ್ಜೆ ಹಾಕುತ್ತಿದ್ದರು಼.

ತನ್ನ 4ನೇ ವಯಸ್ಸಿನಲ್ಲಿ ನೃತ್ಯಭ್ಯಾಸವನ್ನು ಪ್ರಾರಂಭಿಸಿದ ಇವರು ಹೆಸರಂತ ನೃತ್ಯ ಸಂಸ್ಥೆಯಾದ ಎಕ್ಸ್ಟ್ರೀಮ್ ಡಾನ್ಸ್ ಅಕಾಡೆಮಿಯಲ್ಲಿ ಗುರುಗಳಾದ ಮಂಜಿತ್ ಶೆಟ್ಟಿ ಇವರಲ್ಲಿ ನೃತ್ಯ ವನ್ನು ಕಲಿಯುತ್ತಿದ್ದಾರೆ. ಭರತ ನಾಟ್ಯದಲ್ಲಿ ಆಸಕ್ತಿ ಹೊಂದಿರುವ ಇವರು ಭರತ ನಾಟ್ಯವನ್ನು ಶ್ರೀರಕ್ಷ ಮತ್ತು ಅನನ್ಯ ಇವರಲ್ಲಿ ಕಲಿಯುತ್ತಿದ್ದಾರೆ. ಮಾತ್ರವಲ್ಲದೆ ಯಕ್ಷಗಾನದಲ್ಲು ಮಿಂಚುತ್ತಿರುವ ಈ ಪ್ರತಿಭೆ ಯಕ್ಷಗಾನವನ್ನು ಗುರುಗಳಾದ ನರಸಿಂಹ ತುಂಗ ಸಾಲಿಗ್ರಾಮ ಇವರಲ್ಲಿ ಕಳೆಯುತ್ತಿದ್ದಾರೆ.

ಬಾಲ್ಯದಲ್ಲಿ ಶ್ರೀ ಕೃಷ್ಣ ವೇಷ ಸ್ಪಧೆ೯ಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಗರಿಮೆ ಇವರದ್ದು. ತನ್ನ ನೃತ್ಯ ತಂಡದೊಂದಿಗೆ ಹಲವಾರು ಕಡೆಗಳಲ್ಲಿ ನೃತ್ಯ ಪ್ರದಶ೯ನವನ್ನು ನೀಡಿ ಜನರ ಮನಸ್ಸನ್ನು ಗೆದ್ದು ತನ್ನದೆ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಜಿಲ್ಲಾ ಮಟ್ಟ ಮಾತ್ರವಲ್ಲದೆ ರಾಜ್ಯ ಮಟ್ಟದಲ್ಲು ಬಹುಮಾನವನ್ನು ಗಳಿಸಿದ ಕೀತಿ೯ ಇವರದು.

2018 -19 ರಲ್ಲಿ ಡೖೆಜಿ ವಲ್ಡ್ ಚಾನೇಲ್ ನಲ್ಲಿ ನಡೆದ ಜೂನಿಯರ್ ಮಸ್ತೀ ಸೀಜನ್ ೨ ನಲ್ಲಿ ಸೆಮಿ ಪೆೃನಲ್ ವರೆಗೆ ತಲುಪಿ. ಉತ್ತಮ ನೃತ್ಯ ಎಕ್ಸ್ ಪ್ರೇಶನ್ ನೀಡಿ ತೀಪು೯ಗಾರರ ಮೆಚ್ಚುಗೆ ಗಳಿಸಿದ್ದಾರೆ. ದೈಜಿ ವಲ್ಡ್೯ ಚಾನೆಲ್ ಗ್ರಾಂಡ್ ಫಿನಾಲೆಯಲ್ಲಿ “QUEEN OF DANCE JUNIOR MASTI SESON 2 “ಎಂಬ ಬಿರುದು ನೀಡಿ ಗೌರವಿಸಿದ್ದಾರೆ.

ಸ್ಪಂದನ ಟಿವಿಯಲ್ಲಿ ನಡೆಯುತ್ತಿದ್ದ ‘Coffee time with sony’ ಯಲ್ಲಿ ಭಾಗವಹಿಸಿದ್ದಾರೆ ಬೇರೆ ರಾಜ್ಯಗಳಲ್ಲಿ ತನ್ನ ತಂಡದೊಂದಿಗೆ ನೃತ್ಯ ಪ್ರದಶ೯ವನ್ನು ನೀಡಿರುತ್ತಾರೆ.

ಇತೀಚಿಗೆ ಬಿಡುಗಡೆಯಾದ ನಿವಿುಷ ಕಲಾವಿದರು ಕಟಪಾಡಿ ಇವರ ಪ್ರಸ್ತುತ ಪಡಿಸಿದ ಮೊದಲ ‘ Me and She’ musical ಆಲ್ಬಂನಲ್ಲಿ ನಟಿಸಿ ಸಮ್ಮಾನಕ್ಕೆ ಪಾತ್ರರಾಗಿದ್ದಾರೆ.

ಈ ಬಾಲ ಪ್ರತಿಭೆ ಇನ್ನಷ್ಟು ಉತ್ತುಂಗಕ್ಕೆರಲು ಕಲಾ ಮಾತೆಯ ಕೃಪೆ , ತಂದೆ ತಾಯಿಯ ಆಶಿರ್ವಾದ ಸದಾ ಇರಲಿ .

Credits: ಲಾವಣ್ಯ ಪೂಜಾರಿ ಸುಂಕದಕಟ್ಟೆ


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »