TOP STORIES:

ಹಲವು ಆರೋಗ್ಯ ಸಮಸ್ಯೆಗಳಿಗೆ ನಾಟಿ ಔಷಧದ ಮೂಲಕ ಪರಿಹಾರ ನೀಡುವ ಉಗ್ಗಪ್ಪ ಪೂಜಾರಿ..!


ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ  ಕೊಣಾಜೆ ಯುನಿವರ್ಸಿಟಿಯ ಬಳಿ ಪಾವೂರು ಗ್ರಾಮದಲ್ಲಿ ಭಂಡಾರ ಮನೆಯ ಬಿ.ಉಗ್ಗಪ್ಪ ಪೂಜಾರಿ‌ ಎಂದರೆ ಹೆಸರುವಾಸಿ.ಕಾರಣ ಅವರು ನಾಟಿ ವೈದ್ಯ.

ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ  ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ.

ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ  ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ.

ಇವರು ಮಹಿಳೆಯರ ಹಲವಾರು ಮಾಸಿಕ ಸಮಸ್ಯೆಗಳಿಗೆ, ಮೂಲವ್ಯಾಧಿ, ಸರ್ಪಸುತ್ತು, ಕಲ್ಲುಕೆಂಪು, ಕೆಂದಾಳೆಕೆಂಪು, ಪೊಯ್ಲ್, ಪೊಯ್ಯೆ, ಮೂತ್ರಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಇತರ ಆರೋಗ್ಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಗೆ ನಾಟಿ ವೈದ್ಯರಾಗಿ ಔಷಧಿ ಕೊಡುತ್ತಾರೆ.ಇನ್ನೂ ಹಲವಾರು ಸಮಸ್ಯೆಗಳಿಗೆ ಔಷಧ ಕೊಡುತ್ತಾರೆ.

ಇವರ ಬಳಿ ಜನರು ಎಲ್ಲೂ ಬಗೆ ಹರಿಯದ ಆರೋಗ್ಯ  ಸಮಸ್ಯೆಯನ್ನು ಹಿಡಿದುಕೊಂಡು ಬರುತ್ತಾರೆ.ಆಗ ಉಗ್ಗಪ್ಪ ಪೂಜಾರಿ ಮನೆಯ ಬಳಿ ಇದ್ದ ದೇವರಿಗೆ ಕೈ ಮುಗಿದು ನಾಟಿ ಮದ್ದು ಕೊಡುತ್ತಾರೆ.ಇವರಿಂದ

ಮದ್ದು ಪಡೆದ ಹೆಚ್ಚಿನ  ಜನರು ಗುಣಮುಖವಾಗಿದ್ದಾರೆ.

ಆದ್ದರಿಂದ ಅವರು ಮತ್ತು ಅವರ ನಾಟಿ ಔಷಧಿ ಹೆಸರುವಾಸಿಯಾಗಿದೆ.


ರಾಜ್ಯದ ಬೇರೆ ಬೇರೆ ಊರುಗಳಿಂದ ಜನರು ಉಗ್ಗಪ್ಪ ಪೂಜಾರಿ ಅವರನ್ನು ಅವರ ಔಷಧಿಗಾಗಿ ಹುಡುಕಿಕೊಂಡು ಮನೆಗೆ ಬರುತ್ತಾರೆ.ಹಾಗೂ ವಿದೇಶದಲ್ಲಿ ಇದ್ದವರು ಕೂಡ ಊರಿಗೆ ಬಂದಾಗ ಇವರ ಬಳಿ ಬಂದು ಮದ್ದು ತೆಗೆದುಕೊಂಡು ಹೋಗುತ್ತಾರೆ.

ಮನೆಯ ಬಳಿ ಒಂದು ಶ್ರೀ ರಾಧಾಕೃಷ್ಣ ಧನ್ವಂತರಿ ದೇವಸ್ಥಾನವನ್ನು ನಿರ್ಮಿಸಿ ಅದಕ್ಕೆ ದಿನಾಲೂ ಪೂಜೆ ಮಾಡುತ್ತಾರೆ.ಮದ್ದಿಗೆ ಬಂದವರಿಗೆ ಅಲ್ಲಿಯ ದೇವರಿ ಪ್ರಾರ್ಥಿಸಿ ಔಷಧ ಕೊಡುತ್ತಾರೆ. ಜಾತಿ ಭೇದವಿಲ್ಲದೆ ಎಲ್ಲರಿಗೂ ಔಷಧಿ ನೀಡಿ ಅವರ ಸಮಸ್ಯೆಯನ್ನು ಪರಿಹಾರ ಮಾಡಿದ್ದಾರೆ.

ಕೆಲವೊಂದು ವ್ಯಕ್ತಿಗಳ ಕಾಯಿಲೆಗೆ ವೈದ್ಯರ ಬಳಿ ಕೊಡ ಗುಣಮುಖವಾಗದದ್ದನ್ನು ಇವರು ಚಾಲೆಂಜ್ ತೆಗೆದುಕೊಂಡು ಅವರ ಕಾಯಿಲೆಗಳನ್ನು ಮನೆ ಮದ್ದು ಕೊಟ್ಟು ಗುಣಮುಖ ಮಾಡಿಕೊಟ್ಟದ್ದಾರೆ.

ಬಿ. ಉಗ್ಗಪ್ಪ ಪೂಜಾರಿ, ಪಾವೂರು ಭಂಡಾರಮನೆ ಇವರನ್ನು ಸಂಪರ್ಕಿಸಲು ph 9632569115 ಗೆ ಬೆಳಿಗ್ಗೆ 9 ರಿಂದ ರಾತ್ರಿ 8 ರೊಳಗೆ ಕರೆ ಮಾಡಬಹುದು.

 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »