TOP STORIES:

ಹಲವು ಆರೋಗ್ಯ ಸಮಸ್ಯೆಗಳಿಗೆ ನಾಟಿ ಔಷಧದ ಮೂಲಕ ಪರಿಹಾರ ನೀಡುವ ಉಗ್ಗಪ್ಪ ಪೂಜಾರಿ..!


ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ  ಕೊಣಾಜೆ ಯುನಿವರ್ಸಿಟಿಯ ಬಳಿ ಪಾವೂರು ಗ್ರಾಮದಲ್ಲಿ ಭಂಡಾರ ಮನೆಯ ಬಿ.ಉಗ್ಗಪ್ಪ ಪೂಜಾರಿ‌ ಎಂದರೆ ಹೆಸರುವಾಸಿ.ಕಾರಣ ಅವರು ನಾಟಿ ವೈದ್ಯ.

ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ  ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ.

ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ  ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ.

ಇವರು ಮಹಿಳೆಯರ ಹಲವಾರು ಮಾಸಿಕ ಸಮಸ್ಯೆಗಳಿಗೆ, ಮೂಲವ್ಯಾಧಿ, ಸರ್ಪಸುತ್ತು, ಕಲ್ಲುಕೆಂಪು, ಕೆಂದಾಳೆಕೆಂಪು, ಪೊಯ್ಲ್, ಪೊಯ್ಯೆ, ಮೂತ್ರಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಇತರ ಆರೋಗ್ಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಗೆ ನಾಟಿ ವೈದ್ಯರಾಗಿ ಔಷಧಿ ಕೊಡುತ್ತಾರೆ.ಇನ್ನೂ ಹಲವಾರು ಸಮಸ್ಯೆಗಳಿಗೆ ಔಷಧ ಕೊಡುತ್ತಾರೆ.

ಇವರ ಬಳಿ ಜನರು ಎಲ್ಲೂ ಬಗೆ ಹರಿಯದ ಆರೋಗ್ಯ  ಸಮಸ್ಯೆಯನ್ನು ಹಿಡಿದುಕೊಂಡು ಬರುತ್ತಾರೆ.ಆಗ ಉಗ್ಗಪ್ಪ ಪೂಜಾರಿ ಮನೆಯ ಬಳಿ ಇದ್ದ ದೇವರಿಗೆ ಕೈ ಮುಗಿದು ನಾಟಿ ಮದ್ದು ಕೊಡುತ್ತಾರೆ.ಇವರಿಂದ

ಮದ್ದು ಪಡೆದ ಹೆಚ್ಚಿನ  ಜನರು ಗುಣಮುಖವಾಗಿದ್ದಾರೆ.

ಆದ್ದರಿಂದ ಅವರು ಮತ್ತು ಅವರ ನಾಟಿ ಔಷಧಿ ಹೆಸರುವಾಸಿಯಾಗಿದೆ.


ರಾಜ್ಯದ ಬೇರೆ ಬೇರೆ ಊರುಗಳಿಂದ ಜನರು ಉಗ್ಗಪ್ಪ ಪೂಜಾರಿ ಅವರನ್ನು ಅವರ ಔಷಧಿಗಾಗಿ ಹುಡುಕಿಕೊಂಡು ಮನೆಗೆ ಬರುತ್ತಾರೆ.ಹಾಗೂ ವಿದೇಶದಲ್ಲಿ ಇದ್ದವರು ಕೂಡ ಊರಿಗೆ ಬಂದಾಗ ಇವರ ಬಳಿ ಬಂದು ಮದ್ದು ತೆಗೆದುಕೊಂಡು ಹೋಗುತ್ತಾರೆ.

ಮನೆಯ ಬಳಿ ಒಂದು ಶ್ರೀ ರಾಧಾಕೃಷ್ಣ ಧನ್ವಂತರಿ ದೇವಸ್ಥಾನವನ್ನು ನಿರ್ಮಿಸಿ ಅದಕ್ಕೆ ದಿನಾಲೂ ಪೂಜೆ ಮಾಡುತ್ತಾರೆ.ಮದ್ದಿಗೆ ಬಂದವರಿಗೆ ಅಲ್ಲಿಯ ದೇವರಿ ಪ್ರಾರ್ಥಿಸಿ ಔಷಧ ಕೊಡುತ್ತಾರೆ. ಜಾತಿ ಭೇದವಿಲ್ಲದೆ ಎಲ್ಲರಿಗೂ ಔಷಧಿ ನೀಡಿ ಅವರ ಸಮಸ್ಯೆಯನ್ನು ಪರಿಹಾರ ಮಾಡಿದ್ದಾರೆ.

ಕೆಲವೊಂದು ವ್ಯಕ್ತಿಗಳ ಕಾಯಿಲೆಗೆ ವೈದ್ಯರ ಬಳಿ ಕೊಡ ಗುಣಮುಖವಾಗದದ್ದನ್ನು ಇವರು ಚಾಲೆಂಜ್ ತೆಗೆದುಕೊಂಡು ಅವರ ಕಾಯಿಲೆಗಳನ್ನು ಮನೆ ಮದ್ದು ಕೊಟ್ಟು ಗುಣಮುಖ ಮಾಡಿಕೊಟ್ಟದ್ದಾರೆ.

ಬಿ. ಉಗ್ಗಪ್ಪ ಪೂಜಾರಿ, ಪಾವೂರು ಭಂಡಾರಮನೆ ಇವರನ್ನು ಸಂಪರ್ಕಿಸಲು ph 9632569115 ಗೆ ಬೆಳಿಗ್ಗೆ 9 ರಿಂದ ರಾತ್ರಿ 8 ರೊಳಗೆ ಕರೆ ಮಾಡಬಹುದು.

 


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »