TOP STORIES:

FOLLOW US

10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ ಪದ್ಮರಾಜ್ ಆರ್


10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನುಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ

ಸಮಾಜ ಸುಧಾರಕ ಸಂತರೆನಿಸಿಕೊಂಡ ಇವರಿಬ್ಬರ ಸಂದೇಶಗಳಿರುವ ಪಠ್ಯ ಭಾಗವನ್ನು, ಪಠ್ಯಪುಸ್ತಕ ಪರಿಷ್ಕರಣೆಯ ವೇಳೆಪರಿಗಣಿಸದೆ ನಿರ್ಲಕ್ಷಿಸಿರುವುದು,

ಜಾತಿಧರ್ಮಗಳ ಕಲಹದ ಬೇಗೆಯಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಪಕ್ಷಗಳ ದುರುದ್ದೇಶಪೂರಿತ ನಡೆಯಾಗಿ ಕಂಡರೂ, ಪಠ್ಯ ಪರಿಷ್ಕರಣ ಸಮಿತಿ, ಇಲಾಖೆ ಅಥವಾ ಸರಕಾರ ಕುರಿತು ಯಾವುದೇ ಸ್ಪಷ್ಟೀಕರಣ ನೀಡದೆ, ಸಂತರ ತತ್ವಸಿದ್ಧಾಂತಗಳನ್ನು ಅನುಸರಿಸುತ್ತಿರುವ ಅವರ ಅನುಯಾಯಿಗಳಿಗೆ ಮಾಡಿದ ಬಹಿರಂಗ ಅವಮಾನ ಎಂಬುದು ಸತ್ಯ.

ಜಾತಿಪದ್ಧತಿಯ ಕಪಿ ಮುಷ್ಟಿಯಲ್ಲಿ ನಲುಗಿ, ಅಸ್ಪೃಶ್ಯತೆಯ ಪರಾಕಾಷ್ಠೆ ತಲುಪಿ, ಮತಾಂತರದ ಸುಳಿಗೆ ಸಿಲುಕಿದ್ದ ಸನಾತನಹಿಂದೂಧರ್ಮದ ಬಹುಸಂಖ್ಯಾತ ಹಿಂದುಳಿದ ವರ್ಗದ ಜನರ ಧ್ವನಿಯಾಗಿ, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕಪರಿವರ್ತನೆಯ ಹರಿಕಾರರೆನಿಸಿದ ನಾರಾಯಣ ಗುರುಗಳ ತತ್ವ ಸಂದೇಶ, ಪ್ರಸ್ತುತ ಸನ್ನಿವೇಶದಲ್ಲಿ ಇಂದಿನ ಯುವ ಪೀಳಿಗೆಗೆ ಅತ್ಯಂತಮಹತ್ವಪೂರ್ಣದ್ದಾಗಿದೆ.

ಅಸಹಿಷ್ಣುತೆ, ಅಸ್ಪೃಶ್ಯತೆ, ಕೋಮುಭಾವನೆ ಕೆರಳಿಸುವ ಘಟನೆಗಳು ಸೇರಿದಂತೆ ಪ್ರಪಂಚದಾದ್ಯಂತ  ಆಂತರಿಕ ಕಲಹಗಳುನಡೆಯುತ್ತಿರುವ ಸಂದರ್ಭದಲ್ಲಿ, ಮುಂದಿನ ಪೀಳಿಗೆ ಶಾಂತಿ ಸೌಹಾರ್ದತೆಯಿಂದ ಬಾಳಿ ಬದುಕಲು ಇಂತಹ ತತ್ವಜ್ಞಾನಿಗಳ, ಸಾಮಾಜಿಕ ಪರಿವರ್ತಕರ ಜೀವನ ಸಂದೇಶ ಅತೀ ಅವಶ್ಯಕವಾದುದು.

ಆದ್ದರಿಂದ ಸರಕಾರ ಕುರಿತು ಮರುಚಿಂತನೆ ನಡೆಸಬೇಕಾಗಿ ಆಗ್ರಹಿಸುತ್ತಿದ್ದೇವೆ.

Lಪದ್ಮರಾಜ್ ಆರ್.

ಕೋಶಾಧಿಕಾರಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಸಂಸ್ಥಾಪಕರು ಗುರು ಬೆಳದಿಂಗಳು (ರಿ) ಕುದ್ರೋಳಿ 


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »