TOP STORIES:

10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ ಪದ್ಮರಾಜ್ ಆರ್


10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನುಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ

ಸಮಾಜ ಸುಧಾರಕ ಸಂತರೆನಿಸಿಕೊಂಡ ಇವರಿಬ್ಬರ ಸಂದೇಶಗಳಿರುವ ಪಠ್ಯ ಭಾಗವನ್ನು, ಪಠ್ಯಪುಸ್ತಕ ಪರಿಷ್ಕರಣೆಯ ವೇಳೆಪರಿಗಣಿಸದೆ ನಿರ್ಲಕ್ಷಿಸಿರುವುದು,

ಜಾತಿಧರ್ಮಗಳ ಕಲಹದ ಬೇಗೆಯಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಪಕ್ಷಗಳ ದುರುದ್ದೇಶಪೂರಿತ ನಡೆಯಾಗಿ ಕಂಡರೂ, ಪಠ್ಯ ಪರಿಷ್ಕರಣ ಸಮಿತಿ, ಇಲಾಖೆ ಅಥವಾ ಸರಕಾರ ಕುರಿತು ಯಾವುದೇ ಸ್ಪಷ್ಟೀಕರಣ ನೀಡದೆ, ಸಂತರ ತತ್ವಸಿದ್ಧಾಂತಗಳನ್ನು ಅನುಸರಿಸುತ್ತಿರುವ ಅವರ ಅನುಯಾಯಿಗಳಿಗೆ ಮಾಡಿದ ಬಹಿರಂಗ ಅವಮಾನ ಎಂಬುದು ಸತ್ಯ.

ಜಾತಿಪದ್ಧತಿಯ ಕಪಿ ಮುಷ್ಟಿಯಲ್ಲಿ ನಲುಗಿ, ಅಸ್ಪೃಶ್ಯತೆಯ ಪರಾಕಾಷ್ಠೆ ತಲುಪಿ, ಮತಾಂತರದ ಸುಳಿಗೆ ಸಿಲುಕಿದ್ದ ಸನಾತನಹಿಂದೂಧರ್ಮದ ಬಹುಸಂಖ್ಯಾತ ಹಿಂದುಳಿದ ವರ್ಗದ ಜನರ ಧ್ವನಿಯಾಗಿ, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕಪರಿವರ್ತನೆಯ ಹರಿಕಾರರೆನಿಸಿದ ನಾರಾಯಣ ಗುರುಗಳ ತತ್ವ ಸಂದೇಶ, ಪ್ರಸ್ತುತ ಸನ್ನಿವೇಶದಲ್ಲಿ ಇಂದಿನ ಯುವ ಪೀಳಿಗೆಗೆ ಅತ್ಯಂತಮಹತ್ವಪೂರ್ಣದ್ದಾಗಿದೆ.

ಅಸಹಿಷ್ಣುತೆ, ಅಸ್ಪೃಶ್ಯತೆ, ಕೋಮುಭಾವನೆ ಕೆರಳಿಸುವ ಘಟನೆಗಳು ಸೇರಿದಂತೆ ಪ್ರಪಂಚದಾದ್ಯಂತ  ಆಂತರಿಕ ಕಲಹಗಳುನಡೆಯುತ್ತಿರುವ ಸಂದರ್ಭದಲ್ಲಿ, ಮುಂದಿನ ಪೀಳಿಗೆ ಶಾಂತಿ ಸೌಹಾರ್ದತೆಯಿಂದ ಬಾಳಿ ಬದುಕಲು ಇಂತಹ ತತ್ವಜ್ಞಾನಿಗಳ, ಸಾಮಾಜಿಕ ಪರಿವರ್ತಕರ ಜೀವನ ಸಂದೇಶ ಅತೀ ಅವಶ್ಯಕವಾದುದು.

ಆದ್ದರಿಂದ ಸರಕಾರ ಕುರಿತು ಮರುಚಿಂತನೆ ನಡೆಸಬೇಕಾಗಿ ಆಗ್ರಹಿಸುತ್ತಿದ್ದೇವೆ.

Lಪದ್ಮರಾಜ್ ಆರ್.

ಕೋಶಾಧಿಕಾರಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಸಂಸ್ಥಾಪಕರು ಗುರು ಬೆಳದಿಂಗಳು (ರಿ) ಕುದ್ರೋಳಿ 


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »