TOP STORIES:

10 ಮತ್ತು 12 ನೇ ಕ್ಲಾಸಿನ ವಿದ್ಯಾರ್ಥಿಗಳಿಗೆ ಮಾತ್ರ ಆನ್​ಲೈನ್ ತರಗತಿಗಳು, ಉಳಿದವರಿಗೆ ಕೇವಲ ಆಫ್​ಲೈನ್: ಆರ್ ಅಶೋಕ


ನಮ್ಮ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ ಪಾಸಿಟಿವಿಟಿ ದರ ಶೇಕಡಾ ಮೂರಕ್ಕಿಂತ ಹೆಚ್ಚಾಗಿದೆ ಎಂದರು. ಸೋಂಕು 20 ರಿಂದ 50 ವರ್ಷ ವಯಸ್ಸಿನವರಿಗೆ ತಾಕುತ್ತಿದೆ ಎಂದು ಅಶೋಕ ಹೇಳಿದರು.

ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಒಂದೇಸಮ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಂಪುಟದ ಸಹೋದ್ಯೋಗಿ, ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸುದೀರ್ಘವಾದ ಸಭೆ ನಡೆಸಿ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ದೃಷ್ಟಿಯಿಂದ ಕೆಲವು ನಿಯಮಗಳನ್ನು ಜಾರಿಗೊಳಿಸುವ ನಿರ್ಧಾರ ತೆಗೆದುಕೊಂಡರು.

ಸಭೆಯ ಬಳಿಕ ಹಿರಿಯ ಸಚಿವ ಆರ್ ಅಶೋಕ ಅವರು ಸರ್ಕಾರ ತೆಗೆದುಕೊಂಡಿರುವ ನಿರ್ಣಯಗಳ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದರು. ಬೆಂಗಳೂರು ನಗರ ಪ್ರದೇಶದಲ್ಲಿ ಕೇವಲ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಆಫ್ ಲೈನ್ ತರಗತಿ ನಡೆಸುವ ಅವಕಾಶವನ್ನು ನೀಡಲಾಗಿದ್ದು 1ರಿಂದ 9 ನೇ ತರಗತಿಗಳನ್ನು ಕೇವಲ ಅನ್ ಲೈನಲ್ಲಿ ನಡೆಸುವಂತೆ ಶಾಲಾ ಕಾಲೇಜುಗಳಿಗೆ ತಿಳಿಸಲಾಗಿದೆ ಎಂದು ಅಶೋಕ ಹೇಳಿದರು.

ಅಮೇರಿಕನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಕಾಳ್ಗಿಚಿನಂತೆ ಹಬ್ಬುತ್ತಿವೆ ಸದ್ಯಕ್ಕೆ ಆ ದೇಶದಲ್ಲೊಂದೇ 5 ಕೋಟಿಗೂ ಹೆಚ್ಚು ಸೋಂಕಿತರಿದ್ದಾರೆ ಎಂದು ಹೇಳಿದ ಸಚಿವರು ರಾಜ್ಯದ ಅರೋಗ್ಯ ಸಚಿವ ಡಾ ಕೆ ಸುಧಾಕರ್ ಆ ದೇಶದ ಕೋವಿಡ್ ಸ್ಥಿತಿಯ ಬಗ್ಗೆ ಮಾಹಿತಿ ತರಿಸಿಕೊಂಡಿದ್ದಾರೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ ಪಾಸಿಟಿವಿಟಿ ದರ ಶೇಕಡಾ ಮೂರಕ್ಕಿಂತ ಹೆಚ್ಚಾಗಿದೆ ಎಂದರು. ಸೋಂಕು 20 ರಿಂದ 50 ವರ್ಷ ವಯಸ್ಸಿನವರಿಗೆ ತಾಕುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ನಾಳೆ ರಾತ್ರಿಯಿಂದ ಎರಡು ವಾರಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ಬರುತ್ತದೆ ಎಂದು ಆರ್ ಆಶೋಕ ಹೇಳಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »