TOP STORIES:

FOLLOW US

ಯುವವಾಹಿನಿ ಕೇಂದ್ರ ಸಮಿತಿಯ ಎರಡನೆಯ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಆಯ್ಕೆ

ಮಂಗಳೂರು:- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ  ಮಂಗಳೂರು ಇದರ ಎರಡನೆಯ ಉಪಾಧ್ಯಕ್ಷರಾಗಿ ಉಪ್ಪಿನಂಗಡಿಯ ಅಶೋಕ್ ಕುಮಾರ್ ಪಡ್ಪು ಆಯ್ಕೆಯಾಗಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಹಾಗೂ ರಾಜಧಾನಿ ಬೆಂಗಳೂರು ಸೇರಿದಂತೆ 34 ಘಟಕಗಳನ್ನು ಒಳಗೊಂಡಿರುವ ಯುವವಾಹಿನಿ ಸಂಸ್ಥೆಗೆ ಪ್ರತಿ ವರ್ಷ ನಡೆಯುವ. ಎರಡನೆಯ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಚುಣಾಯಿತರಾಗಿರುತ್ತಾರೆ ಪುತ್ತೂರು ಬಿಲ್ಲವ ಸಂಘದ ಉಪಾಧ್ಯಕ್ಷರಾಗಿ, ಬಿಲ್ಲವ ಗ್ರಾಮ ಸಮಿತಿಯ ಉಪ್ಪಿನಂಗಡಿ ವಲಯ ಸಂಚಾಲಕರಾಗಿ ಹಾಗೂ  ಹಿರೇಬಂಡಾಡಿ ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರಾಗಿ […]