ನೇಜಾರು ಹತ್ಯೆ ಪ್ರಕರಣದ ಆರೋಪಿಯ ಚಹರೆ ಪತ್ತೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಆಂತರಿಕ ಭದ್ರತೆ ಇಲಾಖೆಯ ಗೋಪಾಲಕೃಷ್ಣ ASI ರವರಿಗೆ ಬಹುಮಾನ ಹಾಗೂ ಪ್ರಶಂಸನ ಪತ್ರ
![](https://billavaswarriors.com/wp-content/uploads/2023/12/photo-output-797x1024.jpeg)
ಉಡುಪಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉಡುಪಿಯ ನೇಜಾರಿನ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಬೇಧಿಸಿದ ಪೊಲೀಸರಿಗೆ 1.42 ಲಕ್ಷ ರೂಪಾಯಿ ನಗದು ಬಹುಮಾನವನ್ನು ಮಂಜೂರು ಮಾಡಲಾಗಿದೆ. ಪ್ರಕರಣದ ಆರೋಪಿ ಪ್ರವೀಣ್ ಚೌಗುಳೆಯನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಶ್ರಮಿಸಿದ ಉಡುಪಿ, ಮಂಗಳೂರು ಹಾಗೂ ಬೆಳಗಾವಿಯ ಒಟ್ಟು 41 ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ 1,42,500 ರೂಪಾಯಿಯನ್ನು ಬಹುಮಾನವಾಗಿ ಐಜಿಪಿ ಚಂದ್ರಗುಪ್ತ ಅವರ ಶಿಫಾರಸ್ಸಿನಂತೆ ಡಿಜಿಪಿ ಅಲೋಕ್ ಮೋಹನ್ ಅವರು ಮಂಜೂರು ಮಾಡಿದ್ದಾರೆ. ಆರೋಪಿಯ ಚಹರೆ […]