ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು
![](https://billavaswarriors.com/wp-content/uploads/2024/02/bca3e3cd-5dce-4eb1-b44e-8b712ea48c6c-1024x574.jpeg)
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಉಡುಪಿ ಜಿಲ್ಲೆಯ ಅಂಬಲಪಾಡಿ ವಿಠೋಬ ರುಕುಮಾಯಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಶಿವಕುಮಾರ್ ಪೂಜಾರಿಯವರ ನೇತೃತ್ವದಲ್ಲಿ ಫೆಬ್ರವರಿ 12ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ನಾರಾಯಣ ಗುರು ಅರ್ಬನ್ ಕೊ.ಒಪ್. ಬ್ಯಾಂಕಿನ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್,ಗೋಪಾಲ್ ಬಂಗೇರಾ,ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಸಂಘದ ಸರ್ವ ಪದಾಧಿಕಾರಿಗಳು ಸದಸ್ಯರು ಉಪಸ್ಥಿತಿ ಇದ್ದರು. ರಜತ ಮಹೋತ್ಸವದ […]