TOP STORIES:

FOLLOW US

ಬಿಲ್ಲವ ಸಮಾಜದ ಜನರ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಸುರತ್ಕಲ್

ಸಮುದಾಯ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು ಸಮಾಜದ ಜನತೆ ನೀಡಲಿದ್ದಾರೆ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಲ್ಲವ ಸಮಾಜ ನಂಬಿಕಸ್ತ ಹಾಗೂ ಮುಗ್ಧ ಸಮಾಜ. ಭಾವನಾತ್ಮಕವಾಗಿ ಅವರ ಜತೆ ಚೆಲ್ಲಾಟವಾಡಬಹುದು ಎಂಬುದು ಸ್ಥಳೀಯ ಬಿಜೆಪಿ […]