TOP STORIES:

FOLLOW US

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು’: ಬಲು ವಿಶಿಷ್ಠ ಮಂಡೆಕೋಲಿನ ಈ ಅಡ್ಡಣಪೆಟ್ಟು ಆಚರಣೆ..!

ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ. ಮಂಡೆಕೋಲು ಗ್ರಾಮದ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ನಡೆಯುವ ಉಳ್ಳಾಕುಲು ಹಾಗೂ ಪರಿವಾರ ದೈವದ ನೇಮದ ಸಂದರ್ಭದ ನಡೆಯುವವಿಶಿಷ್ಟವಾದ ಅಡ್ಡಣ ಪೆಟ್ಟು ಎಂಬ ಹೊಡೆದಾಟದ ಸಂಪ್ರದಾಯ ಜಾತ್ರೋತ್ಸವದ ಪ್ರಮುಖ ಆಕರ್ಷಣೆ. ಶ್ರೀ ವಿಷ್ಣುಮೂರ್ತಿ ದೇವರ ದರ್ಶನ ಬಲಿ, ಬಟ್ಟಲು […]