TOP STORIES:

FOLLOW US

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ

ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಿನ್ನಿಗೋಳಿ: ಸಹಸ್ರಮಾನದ ಇತಿಹಾಸದ, ಲಕ್ಷಾಂತರ ಮಂದಿ ನಂಬುವ ಧಾರ್ಮಿಕ ಕ್ಷೇತ್ರದ ಪವಿತ್ರ ಮರ ಬುಡಸಹಿತ ಧರೆಗುರುಳಿದ್ದು ಭಕ್ತ ಮನಸ್ಸಿನ ನೋವುಂಟು ಮಾಡಿದೆ. ಜೀವಂತ ಸಾಕ್ಷಿಯಾಗಿ ಬೃಹತ್ತಾಗಿ […]