TOP STORIES:

FOLLOW US

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು ರಚಿಸಲು ಡಾ ಜಿ ಎನ್. ಉಪಾಧ್ಯ ಅವರು ಹೇಳುವವರೆಗೆ ಸುವರ್ಣರನ್ನು ತಿಳಿಯುವ ಪ್ರಯತ್ನವನ್ನು ನಾನೆಂದೂ ಮಾಡಿರಲಿಲ್ಲ. ನನ್ನದು ಸಾಹಿತ್ಯ ಪ್ರಪಂಚ. ಅಪರೂಪಕ್ಕೆ ಸಾಹಿತ್ಯ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ  ಮಾತ್ರ ಬಿಲ್ಲವ ಭವನಕ್ಕೆ ಭೇಟಿ ನೀಡುತ್ತಿದ್ದೆ. ಭವನದಲ್ಲಿ ಯಾವುದೇ ಕಾರ್ಯಕ್ರಮವಿರಲಿ ಜಯ ಸುವರ್ಣರ ಉಪಸ್ಥಿತಿಯಿರುತ್ತಿತ್ತು. […]