TOP STORIES:

FOLLOW US

ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಬೆಸ್ಟ್ ಚೇರ್ಮನ್ ಅವಾರ್ಡ್

ಮಲ್ಟಿ ಸ್ಟೇಟ್ ಸಹಕಾರಿ ಬ್ಯಾಂಕ್ ಗಳಲ್ಲಿ  ಒಂದಾದ ಮುಂಬೈಯ ಪ್ರತಿಷ್ಠಿತ *ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರ ದಕ್ಷ  *ಬೆಸ್ಟ್ ಚೇರ್ಮನ್* ಪ್ರಶಸ್ತಿಯನ್ನು *ಭಾರತ ಸರಕಾರದ ಜನರಲ್ ಮಿನಿಸ್ಟ್ರಿ ಆಫ್ ಕಮ್ಯುನಿಕೇಶನ್ಸ್ ನ ನಿರ್ದೇಶಕ ಶ್ರೀ ಸುಮ್ನೆಶ್ ಜೋಶಿರವರು* ಇಂದು ಮುಂಬಯಿ ನ ಲಲಿತ್ ಗ್ರಾಂಡ್ ಹೋಟೆಲ್ ನ ಸಭಾಗೃಹದಲ್ಲಿ ನಡೆದ ಕೋ ಆಪರೇಟಿವ್ ಬ್ಯಾಂಕ್ ನ ಸಭೆಯಲ್ಲಿ ಹಸ್ತಾಂತರಿಸಿದರು. ಸೂರ್ಯಕಾಂತ್ ಬ್ಯಾಂಕಿನ ಜವಾಬ್ದಾರಿಯನ್ನು ದಕ್ಷತೆಯಿಂದ ನಿರ್ವಹಿಸಿದ ಫಲವಾಗಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಏಳು […]