TOP STORIES:

FOLLOW US

ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಉದಯ ಪೂಜಾರಿ ಬಲ್ಲಾಳ್ ಭಾಗ್.

ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಬಿಲ್ಲವರು ಎಲ್ಲವನ್ನೂ ಬಲ್ಲವರು. ಹಿಂದುತ್ವ ಸಿದ್ಧಾಂತವನ್ನು ಅರಿತುಕೊಂಡವರು, ಜಿಲ್ಲೆಯ ಬಹು ಸಂಖ್ಯಾತ ಸಮಾಜ,ರಾಜಕೀಯವನ್ನು ನಿರ್ಧಾರ ಮಾಡುವ ನಿರ್ಣಾಯಕರಾಗಿದ್ದಾರೆ. ಉದಯ ಪೂಜಾರಿಯವನ್ನು ತುಳಿಯುವ ಪ್ರಯತ್ನ ಬಹಳ ಹಿಂದಿನಿಂದ ನಡೆಯುತ್ತಾ ಇದೆ.ಈ ಹುನ್ನಾರಕ್ಕೆ ಉದಯ ಪೂಜಾರಿಯವರು ಯಾವತ್ತೂ ಹೆದರಿಲ್ಲ,ಹೆದರುವ ಜಾಯಮಾನವು ಅವರದಲ್ಲ. ಸುಳ್ಳು ಕೇಸ್ ದಾಖಲಿಸಿ ಮನೋ ಸ್ಟೈರ್ಯ ಕುಗ್ಗಿಸಲು ಪ್ರಯತ್ನ ಪಟ್ಟ ಕೆಲ ಬಿಜೆಪಿಯ ಬೆರಣಿಕೆಯ ನಾಯಕರೇ ನೀವು ನಿಮ್ಮ ಬಗ್ಗೆ ಮೊದಲು ತಿಳಿದು ಕೊಳ್ಳಿ,ಯಾವ ಹುತ್ತದಲ್ಲಿ ಯಾವ […]