TOP STORIES:

FOLLOW US

ಬಹುಮುಖ ಪ್ರತಿಭೆಯ ರಿಷಿತ್ ರಾಜ್ ಗೆ ಸುಳ್ಯ ರಂಗಮನೆ ಪ್ರತಿಭಾ ಪುರಸ್ಕಾರ

ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರಮೇಳದಲ್ಲಿ  ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಫೈನಲಿಸ್ಟ್ ಪ್ರತಿಭಾನ್ವಿತ ಬಾಲಪ್ರತಿಭೆ ರಿಷಿತ್ ರಾಜ್ ವಿಟ್ಲ ಇವರಿಗೆ 2024 ನೇ ಸಾಲಿನ ರಂಗಮನೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ರಂಗಮನೆಯ ಅಧ್ಯಕ್ಷ ಹಾಗೂ ಪ್ರಸಿದ್ಧ ರಂಗ ನಿರ್ದೇಶಕ ಡಾ| ಜೀವನ್ ರಾಂ ಸುಳ್ಯರವರು ಪ್ರಧಾನ ಮಾಡಿದರು. ವೇದಿಕೆಯಲ್ಲಿ ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ಆನಂದ ಖಂಡಿಗೆ, ರಂಗ ನಿರ್ದೇಶಕರುಗಳಾದ ಸತ್ಯನಾರಾಯಣ […]