ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.
ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಡಾ. ಸಿ.ಎನ್. ಮಂಜುನಾಥ್, ಹಿರಿಯ ಬಾಲಿವುಡ್ ನಟ ಗುಲ್ಶನ್ ಗ್ರೋವರ್ ಮೊದಲಾದವರು ಉಪಸ್ಥಿತರಿದ್ದರು. ಡಾ.ಸದಾನಂದ ಪೂಜಾರಿಯವರು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ […]
ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು ಆರ್ಥಿಕತೆಗೆ ಪ್ರಸಿದ್ಧ ವ್ಯಕ್ತಿ. ಅತ್ಯುತ್ತಮ ಶೈಕ್ಷಣಿಕ ಅರ್ಹತೆಗಳು, ಬಹುಮುಖಿ ವ್ಯಕ್ತಿತ್ವ, ಶಿಕ್ಷಣ ತಜ್ಞ, ಅಂತರರಾಷ್ಟ್ರೀಯ ಸ್ಪೀಕರ್, ಬರಹಗಾರ, ವಾಗ್ಮಿ, ಅಂಕಣಕಾರ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಯಶಸ್ವಿ ಎಂಟರ್’ಪ್ರೂನರ್ ಮತ್ತು ಉದ್ಯಮಿ. ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್’ನ ಒಮಾನ್ ಬಿಲ್ಲವಾಸ್ ಕೂಟದ ಸ್ಥಾಪಕ […]