TOP STORIES:

FOLLOW US

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ ಪೋಷಕರಿಗೆ ದಿಕ್ಕು ತೋಚದಂತಾಗಿದೆ. ಇದನ್ನು ಮನಗಂಡ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯು “ಸೇವೆಯೇ ಪರಮೋ ಧರ್ಮ” ಎಂಬ ವಾಕ್ಯದಂತೆ ಇಂದು ತನ್ನ ಕಾರ್ಯಕರ್ತನ ನೆರವಿಗಾಗಿ ಸಹಾಯ ಧನವನ್ನು ಅವರ ಮನೆಗೆ ತೆರಳಿ ವಿತರಿಸಲಾಯಿತು ಹಾಗೂ ಅವರ ಪೋಷಕರಿಗೆ ಧೈರ್ಯ ತುಂಬಲಾಯಿತು. ಈ […]