TOP STORIES:

FOLLOW US

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು

ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಲ್ಲಿ ನಡೆಯಿತು. ಮೇಜರ್ ದಾಮೋದರ್ ಸುವರ್ಣ ಯೆಯ್ಯಾಡಿ ಇವರು ರಾಷ್ಟ್ರ ಧ್ವಜಾರೋಹಣ ಗೈದು ದೇಶದ ಸ್ವಾತಂತ್ರ್ಯ ತ್ಯಾಗ ಬಲಿದಾನದ ಮೂಲಕ ಲಭಿಸಿದೆ.ಕಾನೂನು ಪರಿಪಾಲನೆ ಜತೆಗೆ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಅನುಭವಿಸಬೇಕು. ದೇಶದ ಏಳಿಗೆಗಾಗಿ ಕೊಡುಗೆ […]