TOP STORIES:

FOLLOW US

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ

ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ  ಚತುರ್ಭಾಷಾ ತಾರೆ, ಚಿರಶ್ರೀ ಅಂಚನ್ ನಿಶ್ಚಿತಾರ್ಥ ನೆರವೇರಿದೆ. ಫೆ.3ರಂದು ಚಿರಶ್ರಿ ಹಸೆಮಣೆ ಏರಲಿದ್ದಾರೆ. ಚಿರಶ್ರೀ ಅಂಚನ್ ತುಳು, ಕನ್ನಡ, ತಮಿಳು ಮತ್ತು ತೆಲುಗಿನಲ್ಲೂ ನಟಿಸಿದ್ದಾರೆ. ಕಲ್ಪನಾ 2 (2016) ಮತ್ತು ಹುಲಿರಾಯ (2017) ಈ ಸಿನಿಮಾದ ಮೂಲಕ ಇವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಚಿರಶ್ರೀ […]

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ ನಿರ್ದೇಶನ ಗೊಂಡಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೆಸ್ಕಾಂ ಸಲಹಾ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಉಳಿದಂತೆ ಮುಹಮ್ಮದ್ ರಿಯಾಝ್ ನೆಹರೂ ನಗರ, ಜೋಸೆಫ್ ಪ್ರವೀಣ್ ರೋಡ್ರಿಗಸ್ ಕಾವಳಪಡೂರು, ಅಶೋಕ್ ಭಂಡಾರಿಬೆಟ್ಟು, ರೇಶ್ಮ ತೇಲೀಸ್ ಬೋಳಂಗಡಿ, […]