TOP STORIES:

FOLLOW US

ಉಜಿರೆ ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್  & ಬೈಟ್ ಐಟಿ ಕಂಪನಿಯ ಶ್ರೀ ಪ್ರಕಾಶ್ ರಾವ್ ಇವರು ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಅನ್ನು ಶ್ರೀ ರಾಮಕ್ಷೇತ್ರ ದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕನ್ಯಾಡಿಯ ಸರ್ಕಾರಿ ಶಾಲೆಗೆ ಹಸ್ತಾಂತರ ಮಾಡಿ […]

ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ…

ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ… ಇತ್ತೀಚಿನ ಕಾಲಗಟ್ಟದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್‌  ಟಿವಿ ಇಂಟರ್ನೆಟ್ ಗಳ ಜೊತೆಗೆ ಕಾಲ‌ ಕಳೆಯುತ್ತಿರುವಾಗ, ಇಳ್ಳೊಬ್ಬಲು ತನ್ನ ರಜಾದಿನಗಳನ್ನು ಯಕ್ಷಗಾನ ಭಜನೆ, ಇನ್ನು‌ ಅನೇಕ‌ ನೃತ್ಯಗಳ ಕಡೆ ಗಮನ ಹರಿಸಿ ತನ್ನ ಬಾಲ್ಯವನ್ನು ಕಳೆಯುತ್ತಿದ್ದಾಳೆ. ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಈ ಪುಟಾನಿ‌ ಪ್ರೀಷ ಪೂಜಾರಿ, ಬೆಳುವಾಯಿ ಪ್ರೇಮ್ ಶ್ರೀ ಪೂಜಾರಿ ಹಾಗು ಜಯಶ್ರಿ ದಂಪತಿಯ ಸುಪುತ್ರಿ ಯಾಗಿರುವ ಇವಳು, ಬಾಲ್ಯದಿಂದಲೇ ಹೆತ್ತವರ ಮಾರ್ಗದರ್ಶನದಂತೆ ನೃತ್ಯ, ಯಕ್ಷಗಾನ, ಭ್ರರತನಾಟ್ಯ,  ಭಜನೆ ಹಾಗು […]