TOP STORIES:

FOLLOW US

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ

ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್ ಸಾಲಿಯಾನ್ ಅವರನ್ನು ವಿನಯಪೂರ್ವಕವಾಗಿ ಬೀಳ್ಕೊಡಲಾಯಿತು. ಈ ಬೀಳ್ಕೊಡುಗೆ ಸಮಾರಂಭದ ಆರಂಭವನ್ನು ಬಿಲ್ಲವಾಸ್ ಕತಾರ್ ನ ಸಾಂಸ್ಕ್ರತಿಕ   ಕಾರ್ಯದರ್ಶಿ ಪೂಜಾ ಜಿತಿನ್ ಮಾಡಿದರು.  ಸ್ವಾಗತ ಭಾಷಣವನ್ನು ಸಂಘದ ಉಪಾಧ್ಯಕ್ಷೆ ಶ್ರೀಮತಿ ಅಪರ್ಣ ಶರತ್ ಅವರು ಮಾಡಿದರು. ಸರಳ ಸಜ್ಜನಿಕೆಯ, ನಿರಾಡಂಬರ, ಮೃದು ಸ್ವಭಾವದ […]

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ

ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman In Public Sector “ (WIPS) ಸಂಸ್ಥೆ ನೀಡುವ ರಾಷ್ಟ್ರ ಮಟ್ಟದ ಶ್ರೇಷ್ಠ ಮಹಿಳಾ ಉದ್ಯೋಗಿ ಪ್ರಶಸ್ತಿ ಯನ್ನು ಹೊಸದಿಲ್ಲಿ ವಿಜ್ಞಾನ ಭವನದಲ್ಲಿ ಇಂದು ನೀಡಲಾಯಿತು. ಈ ಶ್ರೇಷ್ಠ ಮಟ್ಟದ ಪ್ರಶಸ್ತಿ ಸ್ವೀಕರಿಸಿದ MRPL ಸಂಸ್ಥೆಯ ಮೊದಲ ಉದ್ಯೋಗಿಯು ಇವರಾಗಿರುವುದು ಮತ್ತಷ್ಟು ಹೆಮ್ಮೆ […]

ದಾಯ್ಜಿ ವರ್ಲ್ಡ್ ಛಾಯಾಗ್ರಾಹಕ ದಯಾನಂದ ಕುಕ್ಕಾಜೆಗೆ ‘ಡಬಲ್ ಪಿಕ್ಸೆಲ್ ಸಲೂನ್ 2025’ ನಲ್ಲಿ ರಾಷ್ಟ್ರೀಯ ಛಾಯಾಗ್ರಹಣ ಪ್ರಶಸ್ತಿ

ಮಂಗಳೂರು: ಖ್ಯಾತ ಫೋಟೋ ಜರ್ನಲಿಸ್ಟ್ ದಯಾನಂದ ಕುಮಾರ್ ಕುಕ್ಕಾಜೆ ಅವರಿಗೆ “ಡಬಲ್ ಪಿಕ್ಸೆಲ್ ನ್ಯಾಷನಲ್ ಸಲೂನ್ 2025” ಛಾಯಾಗ್ರಹಣ ಸ್ಪರ್ಧೆಯಲ್ಲಿ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.   ಫೊಟೋಜರ್ನಲಿಸಂ ವಿಭಾಗದಲ್ಲಿ ಹೆಲ್ಪ್ ಲೆಸ್ ಹ್ಯಾಂಡ್ ಶೀರ್ಷಿಕೆಯಡಿ ಸೆರೆ ಹಿಡಿದ ಛಾಯಾಗ್ರಹಣಕ್ಕೆ ಪಿ ಎಂ ಪಿ ಸಿಲ್ವರ್ ಅವಾರ್ಡ್ ಹಾಗೂ ಓಪನ್ ಮೊನೋಕ್ರೋಮ್ ವಿಭಾಗದಲ್ಲಿ ಬ್ರೈಟ್ ಪ್ಯೂಚರ್ ಶೀರ್ಷಿಕೆಯಡಿ ಸೆರೆಹಿಡಿದ ಛಾಯಾಗ್ರಹಣವು ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ. ಮಂಗಳೂರಿನ ಹಿರಿಯ ಛಾಯಾಗ್ರಾಹಕರಾದ ದಯಾನಂದ ಕುಕ್ಕಾಜೆ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಹಲವಾರು […]