TOP STORIES:

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ

ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು ಕಣಿ ಪಂಚಾಂಗ ಶ್ರವಣ ಕಾರ್ಯಕ್ರಮ ಕದ್ರಿ ಕಂಬಳ ರಸ್ತೆಯ ಮಂಜುಪ್ರಾಸಾದ ನಿಲಯದ ವಾದಿರಾಜ ಮಂಟಪದ ವಿಶ್ವೇಶತೀರ್ಥ ವೇದಿಕೆಯಲ್ಲಿ ವೇ। ಮೂ। ಡಾ। ಪ್ರಭಾಕರ ಅಡಿಗ ಅವರ ಮಾರ್ಗದರ್ಶನದಲ್ಲಿ ಜರಗಿತು. ರುದ್ರ ಪಾರಾಯಣ ಬಳಗ, ಶ್ರೀಮತಿ ಪೂರ್ಣಿಮಾ ರಾವ್ ಪೇಜಾವರ ಮತ್ತು ಶ್ರೀಮತಿ ಶಶಿಪ್ರಭಾ […]