ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ : ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ ಆಯ್ಕೆ

ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ. ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ಇದರ ವತಿಯಿಂದ ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28 ವರ್ಷ ವಯೋಮಿತಿ ವರೆಗಿನ ಯುವಜನರನ್ನು ನೇಮಕ ಮಾಡುತ್ತಿದ್ದು, […]