TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ ಹಾಗು ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶುಕ್ರವಾರ ನಡೆಯಿತು. ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿ, ಕ್ಷೇತ್ರಾಡಳಿತ ಸಮಿತಿಯನ್ನು ಪುನರ್ ರಚಿಸಲಾಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾಗಿ ಸಾಹುಕಾರ್ ಕೊರಗಪ್ಪರವರ ಮೊಮ್ಮಗ ಜಯರಾಜ್ ಎಚ್ ಸೋಮಸುಂದರಂ (ಎಚ್.ಎಸ್.ಜಯರಾಜ್) ಅವರನ್ನು […]

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ) ಕೊಪ್ಪಳ ವತಿಯಿಂದ ಪ್ರತಿವರ್ಷವೂ ಕಾವ್ಯದ ಹಸ್ತಪ್ರತಿಗಳನ್ನು ರಾಜ್ಯಮಟ್ಟದಲ್ಲಿ ಆಹ್ವಾನಿಸಿ, ಆಯ್ಕೆಯಾದ ಎರಡು ಕಾವ್ಯದ ಹಸ್ತಪ್ರತಿಗಳಿಗೆ ‘ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ’ಯನ್ನು ಪ್ರದಾನ ಮಾಡುತ್ತ ಬಂದಿದೆ. 2025 ನೆಯ ವರ್ಷದ ‘ಗವಿಸಿದ್ಧ ಎನ್. ಬಳ್ಳಾರಿ – ಕಾವ್ಯ ಪ್ರಶಸ್ತಿ’ಯು ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನದ ಹಸ್ತಪ್ರತಿಗೆ ಲಭಿಸಿದೆ.   ಈ ಪ್ರಶಸ್ತಿಯು 6,000 ರೂ. […]