TOP STORIES:

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್


ಒಂದೇ ದಿನದಲ್ಲಿ  ಫೇಸ್ಬುಕ್ ಪ್ರೇಮ ಪ್ರಕರಣ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್………

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ…,…ಕೊನೆಗೆ ಒಂದೇ ದಿನದಲ್ಲಿ …..ಅಂತ್ಯ….ಕಂಡ ಫೇಸ್ಬುಕ್ ಪ್ರೇಮ……

ದಕ್ಷಿಣ ಕನ್ನಡ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳು ಫೇಸ್ಬುಕ್ ಪ್ರೇಮ ಪ್ರಕರಣದಲ್ಲಿ  ಸಿಲುಕಿ ….ಅದರಿಂದ ಹೊರಬರದೆ  ಆತನಅಮಲಿನಲ್ಲಿ,ಮಾನಸಿಕ ಹಿಂಸೆ ಯಿಂದ ದಿನಾಲೂ ಮನೆಯಲ್ಲಿ ಹುಡುಗಿ ಮತ್ತು ಮನೆಯವರು ಆತನ ವಿಷಯದಿಂದ ಜಗಳಮಾಡಿಕೊಳ್ಳುತ್ತಿದ್ದರುಇದರಿಂದ ಎಸ್ಟೋ ಸಲ ಹುಡುಗಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸುತ್ತಾಳೆ.

ಹುಡುಗಿಯ ಅಮ್ಮ ಇದರಿಂದ ನೊಂದು ನ್ಯಾಯವಾದಿ ಯವರ ಬಳಿ ಪ್ರಕರಣ ದಾಖಲಿಸಿರುತ್ತಾರೆಪ್ರಕರಣವನ್ನು ..ಭೇದಿಸಲು….ವಿಟ್ಲ  ಪೊಲೀಸ್ ಅಧಿಕಾರಿ ಗಳಲ್ಲಿದೂರು ದಾಖಲಿಸಿ….ತಾನೇ ಖುದ್ದಾಗಿ ಕುಂದಾಪುರದ ಸಿದ್ಧಾಪುರಕ್ಕೆ ಪ್ರಕರಣ ಜಾಡುಹಿಡಿಯಲು ಹೊರಟು……ಪ್ರೇಮ ಪ್ರಕರಣಕ್ಕೆ….ಅಂತ್ಯ ಹಾಡಿದ್ದಾರೆ……..ಪ್ರಕರಣದ ಜಾಡು ಹಿಡಿಯಲು ವಿಟ್ಲ ಪೊಲೀಸ್ ಮತ್ತುಶಂಕರನಾರಾಯಣ ಪೊಲೀಸ್ ತಕ್ಷಣವೇ ಸ್ಪಂದಿಸುತ್ತಾರೆ .ಕರೆಯನ್ನು ಮಾಡುತ್ತಿದ್ದ ಸ್ಥಳವನ್ನು ಪತ್ತೆಹಚ್ಚಿ ಅಲ್ಲಿಗೆ ಭೇಟಿಕೊ ಟ್ಟಾಗ….. ಹುಡುಗಿಯೊಂದಿಗೆ ಮಾತನಾಡುತ್ತಿದ್ದ ವ್ಯಕ್ತಿ ಹೆಣ್ಣು ಗಂಡು ಧ್ವನಿಯಲ್ಲಿ ಮಾತನಾಡಿ ಒಬ್ಬ ಮುಗ್ದ ಹೆಣ್ಣಿನ ಜೀವನದಲ್ಲಿ ಪ್ರದೀಪಎಂಬ ಹೆಸರಿನಲ್ಲಿ ಸಿವಿಲ್  ಇಂಜಿನಿಯರ್  ಎಂದು ನಂಬಿಸಿ ಚೆಲ್ಲಾಟ ಆಡುತ್ತಿದ್ದ ಮಂಗಳಮುಖಿ…..ಜ್ಯೋತಿಎಂಬಾಕೆಪ್ರಕರಣವನ್ನು ಭೇದಿಸುವಲ್ಲಿ ….ಯಶಸ್ವಿಯಾದ ಬಂಟ್ವಾಳದನ್ಯಾಯವಾದಿ……ಒಬ್ಬ ಮುಗ್ದ ಹೆಣ್ಣಿನಜೀವ, ಜೀವನವನ್ನು..ಉಳಿಸಿದ …..ಹೆಣ್ಣಿನ ಬಾಳಿಗೆ ಬೆಳಕಾದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಶೈಲಜಾರಾಜೇಶ್………ಇವರೊಂದಿಗೆ ಸ್ಪಂದಿಸಿದ ವಿಟ್ಲ ಪೊಲೀಸ್ ಅಧಿಕಾರಿಗಳು ನಾಗರಾಜ್, ಸಂದೀಪ್ ಮತ್ತು ಶಂಕರನಾರಾಯಣಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ…..

ಇನ್ನಾದರೂ ಫೇಸ್ಬುಕ್  ಪ್ರೇಮ ಪ್ರಕರಣ ಅಂತ್ಯ ಹಾಡಿ ಮೋಸ ಹೋಗುವ ವರು ಇರೋವರೆಗೂ ಮೋಸ ಮಾಡುವವರು ಇದ್ದೆಇರುತ್ತಾರೆ.ದಯವಿಟ್ಟು ಯಾರೇ ಗುರುತು ಮುಖಪರಿಚಯ  ಇಲ್ಲದವರ ಜೊತೆ ಸ್ನೇಹ ಬೆಳೆಸಿಕೊಂಡರೆ ನಿಮ್ಗೂ ಪರಿಸ್ಥಿತಿಬರಬಹುದು ಯುವತಿಯರೇ…..ಎಚ್ಚರ..


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »