TOP STORIES:

FOLLOW US

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್


ಒಂದೇ ದಿನದಲ್ಲಿ  ಫೇಸ್ಬುಕ್ ಪ್ರೇಮ ಪ್ರಕರಣ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್………

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ…,…ಕೊನೆಗೆ ಒಂದೇ ದಿನದಲ್ಲಿ …..ಅಂತ್ಯ….ಕಂಡ ಫೇಸ್ಬುಕ್ ಪ್ರೇಮ……

ದಕ್ಷಿಣ ಕನ್ನಡ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳು ಫೇಸ್ಬುಕ್ ಪ್ರೇಮ ಪ್ರಕರಣದಲ್ಲಿ  ಸಿಲುಕಿ ….ಅದರಿಂದ ಹೊರಬರದೆ  ಆತನಅಮಲಿನಲ್ಲಿ,ಮಾನಸಿಕ ಹಿಂಸೆ ಯಿಂದ ದಿನಾಲೂ ಮನೆಯಲ್ಲಿ ಹುಡುಗಿ ಮತ್ತು ಮನೆಯವರು ಆತನ ವಿಷಯದಿಂದ ಜಗಳಮಾಡಿಕೊಳ್ಳುತ್ತಿದ್ದರುಇದರಿಂದ ಎಸ್ಟೋ ಸಲ ಹುಡುಗಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸುತ್ತಾಳೆ.

ಹುಡುಗಿಯ ಅಮ್ಮ ಇದರಿಂದ ನೊಂದು ನ್ಯಾಯವಾದಿ ಯವರ ಬಳಿ ಪ್ರಕರಣ ದಾಖಲಿಸಿರುತ್ತಾರೆಪ್ರಕರಣವನ್ನು ..ಭೇದಿಸಲು….ವಿಟ್ಲ  ಪೊಲೀಸ್ ಅಧಿಕಾರಿ ಗಳಲ್ಲಿದೂರು ದಾಖಲಿಸಿ….ತಾನೇ ಖುದ್ದಾಗಿ ಕುಂದಾಪುರದ ಸಿದ್ಧಾಪುರಕ್ಕೆ ಪ್ರಕರಣ ಜಾಡುಹಿಡಿಯಲು ಹೊರಟು……ಪ್ರೇಮ ಪ್ರಕರಣಕ್ಕೆ….ಅಂತ್ಯ ಹಾಡಿದ್ದಾರೆ……..ಪ್ರಕರಣದ ಜಾಡು ಹಿಡಿಯಲು ವಿಟ್ಲ ಪೊಲೀಸ್ ಮತ್ತುಶಂಕರನಾರಾಯಣ ಪೊಲೀಸ್ ತಕ್ಷಣವೇ ಸ್ಪಂದಿಸುತ್ತಾರೆ .ಕರೆಯನ್ನು ಮಾಡುತ್ತಿದ್ದ ಸ್ಥಳವನ್ನು ಪತ್ತೆಹಚ್ಚಿ ಅಲ್ಲಿಗೆ ಭೇಟಿಕೊ ಟ್ಟಾಗ….. ಹುಡುಗಿಯೊಂದಿಗೆ ಮಾತನಾಡುತ್ತಿದ್ದ ವ್ಯಕ್ತಿ ಹೆಣ್ಣು ಗಂಡು ಧ್ವನಿಯಲ್ಲಿ ಮಾತನಾಡಿ ಒಬ್ಬ ಮುಗ್ದ ಹೆಣ್ಣಿನ ಜೀವನದಲ್ಲಿ ಪ್ರದೀಪಎಂಬ ಹೆಸರಿನಲ್ಲಿ ಸಿವಿಲ್  ಇಂಜಿನಿಯರ್  ಎಂದು ನಂಬಿಸಿ ಚೆಲ್ಲಾಟ ಆಡುತ್ತಿದ್ದ ಮಂಗಳಮುಖಿ…..ಜ್ಯೋತಿಎಂಬಾಕೆಪ್ರಕರಣವನ್ನು ಭೇದಿಸುವಲ್ಲಿ ….ಯಶಸ್ವಿಯಾದ ಬಂಟ್ವಾಳದನ್ಯಾಯವಾದಿ……ಒಬ್ಬ ಮುಗ್ದ ಹೆಣ್ಣಿನಜೀವ, ಜೀವನವನ್ನು..ಉಳಿಸಿದ …..ಹೆಣ್ಣಿನ ಬಾಳಿಗೆ ಬೆಳಕಾದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಶೈಲಜಾರಾಜೇಶ್………ಇವರೊಂದಿಗೆ ಸ್ಪಂದಿಸಿದ ವಿಟ್ಲ ಪೊಲೀಸ್ ಅಧಿಕಾರಿಗಳು ನಾಗರಾಜ್, ಸಂದೀಪ್ ಮತ್ತು ಶಂಕರನಾರಾಯಣಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ…..

ಇನ್ನಾದರೂ ಫೇಸ್ಬುಕ್  ಪ್ರೇಮ ಪ್ರಕರಣ ಅಂತ್ಯ ಹಾಡಿ ಮೋಸ ಹೋಗುವ ವರು ಇರೋವರೆಗೂ ಮೋಸ ಮಾಡುವವರು ಇದ್ದೆಇರುತ್ತಾರೆ.ದಯವಿಟ್ಟು ಯಾರೇ ಗುರುತು ಮುಖಪರಿಚಯ  ಇಲ್ಲದವರ ಜೊತೆ ಸ್ನೇಹ ಬೆಳೆಸಿಕೊಂಡರೆ ನಿಮ್ಗೂ ಪರಿಸ್ಥಿತಿಬರಬಹುದು ಯುವತಿಯರೇ…..ಎಚ್ಚರ..


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »