TOP STORIES:

FOLLOW US

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್


ಒಂದೇ ದಿನದಲ್ಲಿ  ಫೇಸ್ಬುಕ್ ಪ್ರೇಮ ಪ್ರಕರಣ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್………

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ…,…ಕೊನೆಗೆ ಒಂದೇ ದಿನದಲ್ಲಿ …..ಅಂತ್ಯ….ಕಂಡ ಫೇಸ್ಬುಕ್ ಪ್ರೇಮ……

ದಕ್ಷಿಣ ಕನ್ನಡ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳು ಫೇಸ್ಬುಕ್ ಪ್ರೇಮ ಪ್ರಕರಣದಲ್ಲಿ  ಸಿಲುಕಿ ….ಅದರಿಂದ ಹೊರಬರದೆ  ಆತನಅಮಲಿನಲ್ಲಿ,ಮಾನಸಿಕ ಹಿಂಸೆ ಯಿಂದ ದಿನಾಲೂ ಮನೆಯಲ್ಲಿ ಹುಡುಗಿ ಮತ್ತು ಮನೆಯವರು ಆತನ ವಿಷಯದಿಂದ ಜಗಳಮಾಡಿಕೊಳ್ಳುತ್ತಿದ್ದರುಇದರಿಂದ ಎಸ್ಟೋ ಸಲ ಹುಡುಗಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸುತ್ತಾಳೆ.

ಹುಡುಗಿಯ ಅಮ್ಮ ಇದರಿಂದ ನೊಂದು ನ್ಯಾಯವಾದಿ ಯವರ ಬಳಿ ಪ್ರಕರಣ ದಾಖಲಿಸಿರುತ್ತಾರೆಪ್ರಕರಣವನ್ನು ..ಭೇದಿಸಲು….ವಿಟ್ಲ  ಪೊಲೀಸ್ ಅಧಿಕಾರಿ ಗಳಲ್ಲಿದೂರು ದಾಖಲಿಸಿ….ತಾನೇ ಖುದ್ದಾಗಿ ಕುಂದಾಪುರದ ಸಿದ್ಧಾಪುರಕ್ಕೆ ಪ್ರಕರಣ ಜಾಡುಹಿಡಿಯಲು ಹೊರಟು……ಪ್ರೇಮ ಪ್ರಕರಣಕ್ಕೆ….ಅಂತ್ಯ ಹಾಡಿದ್ದಾರೆ……..ಪ್ರಕರಣದ ಜಾಡು ಹಿಡಿಯಲು ವಿಟ್ಲ ಪೊಲೀಸ್ ಮತ್ತುಶಂಕರನಾರಾಯಣ ಪೊಲೀಸ್ ತಕ್ಷಣವೇ ಸ್ಪಂದಿಸುತ್ತಾರೆ .ಕರೆಯನ್ನು ಮಾಡುತ್ತಿದ್ದ ಸ್ಥಳವನ್ನು ಪತ್ತೆಹಚ್ಚಿ ಅಲ್ಲಿಗೆ ಭೇಟಿಕೊ ಟ್ಟಾಗ….. ಹುಡುಗಿಯೊಂದಿಗೆ ಮಾತನಾಡುತ್ತಿದ್ದ ವ್ಯಕ್ತಿ ಹೆಣ್ಣು ಗಂಡು ಧ್ವನಿಯಲ್ಲಿ ಮಾತನಾಡಿ ಒಬ್ಬ ಮುಗ್ದ ಹೆಣ್ಣಿನ ಜೀವನದಲ್ಲಿ ಪ್ರದೀಪಎಂಬ ಹೆಸರಿನಲ್ಲಿ ಸಿವಿಲ್  ಇಂಜಿನಿಯರ್  ಎಂದು ನಂಬಿಸಿ ಚೆಲ್ಲಾಟ ಆಡುತ್ತಿದ್ದ ಮಂಗಳಮುಖಿ…..ಜ್ಯೋತಿಎಂಬಾಕೆಪ್ರಕರಣವನ್ನು ಭೇದಿಸುವಲ್ಲಿ ….ಯಶಸ್ವಿಯಾದ ಬಂಟ್ವಾಳದನ್ಯಾಯವಾದಿ……ಒಬ್ಬ ಮುಗ್ದ ಹೆಣ್ಣಿನಜೀವ, ಜೀವನವನ್ನು..ಉಳಿಸಿದ …..ಹೆಣ್ಣಿನ ಬಾಳಿಗೆ ಬೆಳಕಾದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಶೈಲಜಾರಾಜೇಶ್………ಇವರೊಂದಿಗೆ ಸ್ಪಂದಿಸಿದ ವಿಟ್ಲ ಪೊಲೀಸ್ ಅಧಿಕಾರಿಗಳು ನಾಗರಾಜ್, ಸಂದೀಪ್ ಮತ್ತು ಶಂಕರನಾರಾಯಣಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ…..

ಇನ್ನಾದರೂ ಫೇಸ್ಬುಕ್  ಪ್ರೇಮ ಪ್ರಕರಣ ಅಂತ್ಯ ಹಾಡಿ ಮೋಸ ಹೋಗುವ ವರು ಇರೋವರೆಗೂ ಮೋಸ ಮಾಡುವವರು ಇದ್ದೆಇರುತ್ತಾರೆ.ದಯವಿಟ್ಟು ಯಾರೇ ಗುರುತು ಮುಖಪರಿಚಯ  ಇಲ್ಲದವರ ಜೊತೆ ಸ್ನೇಹ ಬೆಳೆಸಿಕೊಂಡರೆ ನಿಮ್ಗೂ ಪರಿಸ್ಥಿತಿಬರಬಹುದು ಯುವತಿಯರೇ…..ಎಚ್ಚರ..


Share:

More Posts

Category

Send Us A Message

Related Posts

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »