TOP STORIES:

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್


ಒಂದೇ ದಿನದಲ್ಲಿ  ಫೇಸ್ಬುಕ್ ಪ್ರೇಮ ಪ್ರಕರಣ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್………

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ…,…ಕೊನೆಗೆ ಒಂದೇ ದಿನದಲ್ಲಿ …..ಅಂತ್ಯ….ಕಂಡ ಫೇಸ್ಬುಕ್ ಪ್ರೇಮ……

ದಕ್ಷಿಣ ಕನ್ನಡ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳು ಫೇಸ್ಬುಕ್ ಪ್ರೇಮ ಪ್ರಕರಣದಲ್ಲಿ  ಸಿಲುಕಿ ….ಅದರಿಂದ ಹೊರಬರದೆ  ಆತನಅಮಲಿನಲ್ಲಿ,ಮಾನಸಿಕ ಹಿಂಸೆ ಯಿಂದ ದಿನಾಲೂ ಮನೆಯಲ್ಲಿ ಹುಡುಗಿ ಮತ್ತು ಮನೆಯವರು ಆತನ ವಿಷಯದಿಂದ ಜಗಳಮಾಡಿಕೊಳ್ಳುತ್ತಿದ್ದರುಇದರಿಂದ ಎಸ್ಟೋ ಸಲ ಹುಡುಗಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸುತ್ತಾಳೆ.

ಹುಡುಗಿಯ ಅಮ್ಮ ಇದರಿಂದ ನೊಂದು ನ್ಯಾಯವಾದಿ ಯವರ ಬಳಿ ಪ್ರಕರಣ ದಾಖಲಿಸಿರುತ್ತಾರೆಪ್ರಕರಣವನ್ನು ..ಭೇದಿಸಲು….ವಿಟ್ಲ  ಪೊಲೀಸ್ ಅಧಿಕಾರಿ ಗಳಲ್ಲಿದೂರು ದಾಖಲಿಸಿ….ತಾನೇ ಖುದ್ದಾಗಿ ಕುಂದಾಪುರದ ಸಿದ್ಧಾಪುರಕ್ಕೆ ಪ್ರಕರಣ ಜಾಡುಹಿಡಿಯಲು ಹೊರಟು……ಪ್ರೇಮ ಪ್ರಕರಣಕ್ಕೆ….ಅಂತ್ಯ ಹಾಡಿದ್ದಾರೆ……..ಪ್ರಕರಣದ ಜಾಡು ಹಿಡಿಯಲು ವಿಟ್ಲ ಪೊಲೀಸ್ ಮತ್ತುಶಂಕರನಾರಾಯಣ ಪೊಲೀಸ್ ತಕ್ಷಣವೇ ಸ್ಪಂದಿಸುತ್ತಾರೆ .ಕರೆಯನ್ನು ಮಾಡುತ್ತಿದ್ದ ಸ್ಥಳವನ್ನು ಪತ್ತೆಹಚ್ಚಿ ಅಲ್ಲಿಗೆ ಭೇಟಿಕೊ ಟ್ಟಾಗ….. ಹುಡುಗಿಯೊಂದಿಗೆ ಮಾತನಾಡುತ್ತಿದ್ದ ವ್ಯಕ್ತಿ ಹೆಣ್ಣು ಗಂಡು ಧ್ವನಿಯಲ್ಲಿ ಮಾತನಾಡಿ ಒಬ್ಬ ಮುಗ್ದ ಹೆಣ್ಣಿನ ಜೀವನದಲ್ಲಿ ಪ್ರದೀಪಎಂಬ ಹೆಸರಿನಲ್ಲಿ ಸಿವಿಲ್  ಇಂಜಿನಿಯರ್  ಎಂದು ನಂಬಿಸಿ ಚೆಲ್ಲಾಟ ಆಡುತ್ತಿದ್ದ ಮಂಗಳಮುಖಿ…..ಜ್ಯೋತಿಎಂಬಾಕೆಪ್ರಕರಣವನ್ನು ಭೇದಿಸುವಲ್ಲಿ ….ಯಶಸ್ವಿಯಾದ ಬಂಟ್ವಾಳದನ್ಯಾಯವಾದಿ……ಒಬ್ಬ ಮುಗ್ದ ಹೆಣ್ಣಿನಜೀವ, ಜೀವನವನ್ನು..ಉಳಿಸಿದ …..ಹೆಣ್ಣಿನ ಬಾಳಿಗೆ ಬೆಳಕಾದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಶೈಲಜಾರಾಜೇಶ್………ಇವರೊಂದಿಗೆ ಸ್ಪಂದಿಸಿದ ವಿಟ್ಲ ಪೊಲೀಸ್ ಅಧಿಕಾರಿಗಳು ನಾಗರಾಜ್, ಸಂದೀಪ್ ಮತ್ತು ಶಂಕರನಾರಾಯಣಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ…..

ಇನ್ನಾದರೂ ಫೇಸ್ಬುಕ್  ಪ್ರೇಮ ಪ್ರಕರಣ ಅಂತ್ಯ ಹಾಡಿ ಮೋಸ ಹೋಗುವ ವರು ಇರೋವರೆಗೂ ಮೋಸ ಮಾಡುವವರು ಇದ್ದೆಇರುತ್ತಾರೆ.ದಯವಿಟ್ಟು ಯಾರೇ ಗುರುತು ಮುಖಪರಿಚಯ  ಇಲ್ಲದವರ ಜೊತೆ ಸ್ನೇಹ ಬೆಳೆಸಿಕೊಂಡರೆ ನಿಮ್ಗೂ ಪರಿಸ್ಥಿತಿಬರಬಹುದು ಯುವತಿಯರೇ…..ಎಚ್ಚರ..


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »