TOP STORIES:

FOLLOW US

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್


ಒಂದೇ ದಿನದಲ್ಲಿ  ಫೇಸ್ಬುಕ್ ಪ್ರೇಮ ಪ್ರಕರಣ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್………

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ…,…ಕೊನೆಗೆ ಒಂದೇ ದಿನದಲ್ಲಿ …..ಅಂತ್ಯ….ಕಂಡ ಫೇಸ್ಬುಕ್ ಪ್ರೇಮ……

ದಕ್ಷಿಣ ಕನ್ನಡ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳು ಫೇಸ್ಬುಕ್ ಪ್ರೇಮ ಪ್ರಕರಣದಲ್ಲಿ  ಸಿಲುಕಿ ….ಅದರಿಂದ ಹೊರಬರದೆ  ಆತನಅಮಲಿನಲ್ಲಿ,ಮಾನಸಿಕ ಹಿಂಸೆ ಯಿಂದ ದಿನಾಲೂ ಮನೆಯಲ್ಲಿ ಹುಡುಗಿ ಮತ್ತು ಮನೆಯವರು ಆತನ ವಿಷಯದಿಂದ ಜಗಳಮಾಡಿಕೊಳ್ಳುತ್ತಿದ್ದರುಇದರಿಂದ ಎಸ್ಟೋ ಸಲ ಹುಡುಗಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸುತ್ತಾಳೆ.

ಹುಡುಗಿಯ ಅಮ್ಮ ಇದರಿಂದ ನೊಂದು ನ್ಯಾಯವಾದಿ ಯವರ ಬಳಿ ಪ್ರಕರಣ ದಾಖಲಿಸಿರುತ್ತಾರೆಪ್ರಕರಣವನ್ನು ..ಭೇದಿಸಲು….ವಿಟ್ಲ  ಪೊಲೀಸ್ ಅಧಿಕಾರಿ ಗಳಲ್ಲಿದೂರು ದಾಖಲಿಸಿ….ತಾನೇ ಖುದ್ದಾಗಿ ಕುಂದಾಪುರದ ಸಿದ್ಧಾಪುರಕ್ಕೆ ಪ್ರಕರಣ ಜಾಡುಹಿಡಿಯಲು ಹೊರಟು……ಪ್ರೇಮ ಪ್ರಕರಣಕ್ಕೆ….ಅಂತ್ಯ ಹಾಡಿದ್ದಾರೆ……..ಪ್ರಕರಣದ ಜಾಡು ಹಿಡಿಯಲು ವಿಟ್ಲ ಪೊಲೀಸ್ ಮತ್ತುಶಂಕರನಾರಾಯಣ ಪೊಲೀಸ್ ತಕ್ಷಣವೇ ಸ್ಪಂದಿಸುತ್ತಾರೆ .ಕರೆಯನ್ನು ಮಾಡುತ್ತಿದ್ದ ಸ್ಥಳವನ್ನು ಪತ್ತೆಹಚ್ಚಿ ಅಲ್ಲಿಗೆ ಭೇಟಿಕೊ ಟ್ಟಾಗ….. ಹುಡುಗಿಯೊಂದಿಗೆ ಮಾತನಾಡುತ್ತಿದ್ದ ವ್ಯಕ್ತಿ ಹೆಣ್ಣು ಗಂಡು ಧ್ವನಿಯಲ್ಲಿ ಮಾತನಾಡಿ ಒಬ್ಬ ಮುಗ್ದ ಹೆಣ್ಣಿನ ಜೀವನದಲ್ಲಿ ಪ್ರದೀಪಎಂಬ ಹೆಸರಿನಲ್ಲಿ ಸಿವಿಲ್  ಇಂಜಿನಿಯರ್  ಎಂದು ನಂಬಿಸಿ ಚೆಲ್ಲಾಟ ಆಡುತ್ತಿದ್ದ ಮಂಗಳಮುಖಿ…..ಜ್ಯೋತಿಎಂಬಾಕೆಪ್ರಕರಣವನ್ನು ಭೇದಿಸುವಲ್ಲಿ ….ಯಶಸ್ವಿಯಾದ ಬಂಟ್ವಾಳದನ್ಯಾಯವಾದಿ……ಒಬ್ಬ ಮುಗ್ದ ಹೆಣ್ಣಿನಜೀವ, ಜೀವನವನ್ನು..ಉಳಿಸಿದ …..ಹೆಣ್ಣಿನ ಬಾಳಿಗೆ ಬೆಳಕಾದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಶೈಲಜಾರಾಜೇಶ್………ಇವರೊಂದಿಗೆ ಸ್ಪಂದಿಸಿದ ವಿಟ್ಲ ಪೊಲೀಸ್ ಅಧಿಕಾರಿಗಳು ನಾಗರಾಜ್, ಸಂದೀಪ್ ಮತ್ತು ಶಂಕರನಾರಾಯಣಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ…..

ಇನ್ನಾದರೂ ಫೇಸ್ಬುಕ್  ಪ್ರೇಮ ಪ್ರಕರಣ ಅಂತ್ಯ ಹಾಡಿ ಮೋಸ ಹೋಗುವ ವರು ಇರೋವರೆಗೂ ಮೋಸ ಮಾಡುವವರು ಇದ್ದೆಇರುತ್ತಾರೆ.ದಯವಿಟ್ಟು ಯಾರೇ ಗುರುತು ಮುಖಪರಿಚಯ  ಇಲ್ಲದವರ ಜೊತೆ ಸ್ನೇಹ ಬೆಳೆಸಿಕೊಂಡರೆ ನಿಮ್ಗೂ ಪರಿಸ್ಥಿತಿಬರಬಹುದು ಯುವತಿಯರೇ…..ಎಚ್ಚರ..


Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »