TOP STORIES:

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್


ಒಂದೇ ದಿನದಲ್ಲಿ  ಫೇಸ್ಬುಕ್ ಪ್ರೇಮ ಪ್ರಕರಣ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್………

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ…,…ಕೊನೆಗೆ ಒಂದೇ ದಿನದಲ್ಲಿ …..ಅಂತ್ಯ….ಕಂಡ ಫೇಸ್ಬುಕ್ ಪ್ರೇಮ……

ದಕ್ಷಿಣ ಕನ್ನಡ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳು ಫೇಸ್ಬುಕ್ ಪ್ರೇಮ ಪ್ರಕರಣದಲ್ಲಿ  ಸಿಲುಕಿ ….ಅದರಿಂದ ಹೊರಬರದೆ  ಆತನಅಮಲಿನಲ್ಲಿ,ಮಾನಸಿಕ ಹಿಂಸೆ ಯಿಂದ ದಿನಾಲೂ ಮನೆಯಲ್ಲಿ ಹುಡುಗಿ ಮತ್ತು ಮನೆಯವರು ಆತನ ವಿಷಯದಿಂದ ಜಗಳಮಾಡಿಕೊಳ್ಳುತ್ತಿದ್ದರುಇದರಿಂದ ಎಸ್ಟೋ ಸಲ ಹುಡುಗಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸುತ್ತಾಳೆ.

ಹುಡುಗಿಯ ಅಮ್ಮ ಇದರಿಂದ ನೊಂದು ನ್ಯಾಯವಾದಿ ಯವರ ಬಳಿ ಪ್ರಕರಣ ದಾಖಲಿಸಿರುತ್ತಾರೆಪ್ರಕರಣವನ್ನು ..ಭೇದಿಸಲು….ವಿಟ್ಲ  ಪೊಲೀಸ್ ಅಧಿಕಾರಿ ಗಳಲ್ಲಿದೂರು ದಾಖಲಿಸಿ….ತಾನೇ ಖುದ್ದಾಗಿ ಕುಂದಾಪುರದ ಸಿದ್ಧಾಪುರಕ್ಕೆ ಪ್ರಕರಣ ಜಾಡುಹಿಡಿಯಲು ಹೊರಟು……ಪ್ರೇಮ ಪ್ರಕರಣಕ್ಕೆ….ಅಂತ್ಯ ಹಾಡಿದ್ದಾರೆ……..ಪ್ರಕರಣದ ಜಾಡು ಹಿಡಿಯಲು ವಿಟ್ಲ ಪೊಲೀಸ್ ಮತ್ತುಶಂಕರನಾರಾಯಣ ಪೊಲೀಸ್ ತಕ್ಷಣವೇ ಸ್ಪಂದಿಸುತ್ತಾರೆ .ಕರೆಯನ್ನು ಮಾಡುತ್ತಿದ್ದ ಸ್ಥಳವನ್ನು ಪತ್ತೆಹಚ್ಚಿ ಅಲ್ಲಿಗೆ ಭೇಟಿಕೊ ಟ್ಟಾಗ….. ಹುಡುಗಿಯೊಂದಿಗೆ ಮಾತನಾಡುತ್ತಿದ್ದ ವ್ಯಕ್ತಿ ಹೆಣ್ಣು ಗಂಡು ಧ್ವನಿಯಲ್ಲಿ ಮಾತನಾಡಿ ಒಬ್ಬ ಮುಗ್ದ ಹೆಣ್ಣಿನ ಜೀವನದಲ್ಲಿ ಪ್ರದೀಪಎಂಬ ಹೆಸರಿನಲ್ಲಿ ಸಿವಿಲ್  ಇಂಜಿನಿಯರ್  ಎಂದು ನಂಬಿಸಿ ಚೆಲ್ಲಾಟ ಆಡುತ್ತಿದ್ದ ಮಂಗಳಮುಖಿ…..ಜ್ಯೋತಿಎಂಬಾಕೆಪ್ರಕರಣವನ್ನು ಭೇದಿಸುವಲ್ಲಿ ….ಯಶಸ್ವಿಯಾದ ಬಂಟ್ವಾಳದನ್ಯಾಯವಾದಿ……ಒಬ್ಬ ಮುಗ್ದ ಹೆಣ್ಣಿನಜೀವ, ಜೀವನವನ್ನು..ಉಳಿಸಿದ …..ಹೆಣ್ಣಿನ ಬಾಳಿಗೆ ಬೆಳಕಾದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಶೈಲಜಾರಾಜೇಶ್………ಇವರೊಂದಿಗೆ ಸ್ಪಂದಿಸಿದ ವಿಟ್ಲ ಪೊಲೀಸ್ ಅಧಿಕಾರಿಗಳು ನಾಗರಾಜ್, ಸಂದೀಪ್ ಮತ್ತು ಶಂಕರನಾರಾಯಣಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ…..

ಇನ್ನಾದರೂ ಫೇಸ್ಬುಕ್  ಪ್ರೇಮ ಪ್ರಕರಣ ಅಂತ್ಯ ಹಾಡಿ ಮೋಸ ಹೋಗುವ ವರು ಇರೋವರೆಗೂ ಮೋಸ ಮಾಡುವವರು ಇದ್ದೆಇರುತ್ತಾರೆ.ದಯವಿಟ್ಟು ಯಾರೇ ಗುರುತು ಮುಖಪರಿಚಯ  ಇಲ್ಲದವರ ಜೊತೆ ಸ್ನೇಹ ಬೆಳೆಸಿಕೊಂಡರೆ ನಿಮ್ಗೂ ಪರಿಸ್ಥಿತಿಬರಬಹುದು ಯುವತಿಯರೇ…..ಎಚ್ಚರ..


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »